<p><strong>ಶಿವಮೊಗ್ಗ:</strong> ಉದ್ಯಮಿ ಸಿದ್ಧಾರ್ಥ ಸಾವಿನ ಪ್ರಕರಣ ಸಿಬಿಐಗೆವಹಿಸಬೇಕುಎಂದು ಆಗ್ರಹಿಸಿ ಗಂಧದ ಗುಡಿ ಫೌಂಡೇಷನ್ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಉದ್ಯಮಿ ಸಿದ್ದಾರ್ಥ ಸರಳ ಸ್ವಭಾವದವರು. ಕನ್ನಡಿಗರಿಗೆ ಸಾವಿರಾರು ಉದ್ಯೋಗ ಸೃಷ್ಟಿಸಿದ್ದರು. ನೂರಾರು ಕೋಟಿಗಳ ಒಡೆಯ. ಅಂತಃಕರಣದ ಮನುಷ್ಯ. ಇಂಥವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ನಂಬುವುದೇ ಕಷ್ಟ. ಅವರ ಸಾವಿನ ಸುತ್ತ ಹಲವು ಅನುಮಾನಗಳಿವೆ. ಈ ಕುರತು ಸಂಪೂರ್ಣ ತನಿಖೆ ನಡೆಸಬೇಕು. ತಕ್ಷಣವೇ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.</p>.<p>ಐಟಿ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಪ್ರಕರಣದ ಸುತ್ತ ಅನುಮಾನಗಳಿವೆ. ತನಿಖೆ ಮೂಲಕ ಸತ್ಯವೂ ಹೊರತರಬೇಕು ಎಂದು ಒತ್ತಾಯಿಸಿದರು.</p>.<p>ಫೌಂಡೇಷನ್ ಅಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷ ದರ್ಶನ್ ರಾಜ್, ಸಂಚಾಲಕರಾದ ಗೋಪಾಲ್, ಕಿರಣ್, ಪ್ರಹ್ಲಾದ್, ಮಹೇಂದ್ರ, ಹೇಮಂತ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಉದ್ಯಮಿ ಸಿದ್ಧಾರ್ಥ ಸಾವಿನ ಪ್ರಕರಣ ಸಿಬಿಐಗೆವಹಿಸಬೇಕುಎಂದು ಆಗ್ರಹಿಸಿ ಗಂಧದ ಗುಡಿ ಫೌಂಡೇಷನ್ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಉದ್ಯಮಿ ಸಿದ್ದಾರ್ಥ ಸರಳ ಸ್ವಭಾವದವರು. ಕನ್ನಡಿಗರಿಗೆ ಸಾವಿರಾರು ಉದ್ಯೋಗ ಸೃಷ್ಟಿಸಿದ್ದರು. ನೂರಾರು ಕೋಟಿಗಳ ಒಡೆಯ. ಅಂತಃಕರಣದ ಮನುಷ್ಯ. ಇಂಥವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ನಂಬುವುದೇ ಕಷ್ಟ. ಅವರ ಸಾವಿನ ಸುತ್ತ ಹಲವು ಅನುಮಾನಗಳಿವೆ. ಈ ಕುರತು ಸಂಪೂರ್ಣ ತನಿಖೆ ನಡೆಸಬೇಕು. ತಕ್ಷಣವೇ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.</p>.<p>ಐಟಿ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಪ್ರಕರಣದ ಸುತ್ತ ಅನುಮಾನಗಳಿವೆ. ತನಿಖೆ ಮೂಲಕ ಸತ್ಯವೂ ಹೊರತರಬೇಕು ಎಂದು ಒತ್ತಾಯಿಸಿದರು.</p>.<p>ಫೌಂಡೇಷನ್ ಅಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷ ದರ್ಶನ್ ರಾಜ್, ಸಂಚಾಲಕರಾದ ಗೋಪಾಲ್, ಕಿರಣ್, ಪ್ರಹ್ಲಾದ್, ಮಹೇಂದ್ರ, ಹೇಮಂತ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>