ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್,ಸದಸ್ಯ ಕಲಗೋಡು ರತ್ನಾಕರ್, ಪಂಡಿತ್ ವಿ. ವಿಶ್ವನಾಥ್, ಸೌಗಂಧಿಕಾ, ವಿಜಯಲಕ್ಷ್ಮಿ ಪಾಟೀಲ, ಕವಿತಾ, ಯಮುನಾ, ಮಂಜುಳಾ, ಪುಷ್ಪಾ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.