<p><strong>ಶಿವಮೊಗ್ಗ: </strong>ಮಹಾತ್ಮ ಗಾಂಧೀಜಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ದಕ್ಷಿಣ ಮತ್ತು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಕಾರ್ಯಕರ್ತರು ಶುಕ್ರವಾರಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ,ಪ್ರತಿಭಟನೆ ನಡೆಸಿದರು.<br /><br />ಅನಂತ್ ಕುಮಾರ್ ಹೆಗಡೆದೇಶದ್ರೋಹದ ಹೇಳಿಕೆನೀಡಿದ್ದಾರೆ. ಗಾಂಧೀಜಿ ಮಹಾಪುರುಷ. ಸ್ವಾತಂತ್ರ್ಯಕ್ಕಾಗಿ ಹೊರಾಡಿದ ಮಹಾತ್ಮ.ಅಂತಹವರ ಕುರಿತು ನೀಡಿದ ಹೇಳಿಕೆಖಂಡನೀಯ.ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಹಿಂದೆ ರಾಷ್ಟ್ರದ ಪವಿತ್ರ ಗ್ರಂಥ, ಸಂವಿಧಾನವನ್ನೇ ಬುಡಮೇಲು ಮಾಡುವ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದರು. ಅವರ ವರ್ತನೆ, ಅವಿವೇಕತನದಿಂದ ಕೂಡಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಪಂಡಿತ್ ವಿ.ವಿಶ್ವನಾಥ್, ಬಿ.ನಾಗರಾಜ್, ಎನ್.ರಮೇಶ್, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಎಚ್.ಸಿ.ಯೋಗೀಶ್,ರಾಮೇಗೌಡ, ಕೆ.ರಂಗನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಮಹಾತ್ಮ ಗಾಂಧೀಜಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ದಕ್ಷಿಣ ಮತ್ತು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಕಾರ್ಯಕರ್ತರು ಶುಕ್ರವಾರಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ,ಪ್ರತಿಭಟನೆ ನಡೆಸಿದರು.<br /><br />ಅನಂತ್ ಕುಮಾರ್ ಹೆಗಡೆದೇಶದ್ರೋಹದ ಹೇಳಿಕೆನೀಡಿದ್ದಾರೆ. ಗಾಂಧೀಜಿ ಮಹಾಪುರುಷ. ಸ್ವಾತಂತ್ರ್ಯಕ್ಕಾಗಿ ಹೊರಾಡಿದ ಮಹಾತ್ಮ.ಅಂತಹವರ ಕುರಿತು ನೀಡಿದ ಹೇಳಿಕೆಖಂಡನೀಯ.ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಹಿಂದೆ ರಾಷ್ಟ್ರದ ಪವಿತ್ರ ಗ್ರಂಥ, ಸಂವಿಧಾನವನ್ನೇ ಬುಡಮೇಲು ಮಾಡುವ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದರು. ಅವರ ವರ್ತನೆ, ಅವಿವೇಕತನದಿಂದ ಕೂಡಿದೆಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಪಂಡಿತ್ ವಿ.ವಿಶ್ವನಾಥ್, ಬಿ.ನಾಗರಾಜ್, ಎನ್.ರಮೇಶ್, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಎಚ್.ಸಿ.ಯೋಗೀಶ್,ರಾಮೇಗೌಡ, ಕೆ.ರಂಗನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>