ಕೆಪಿಸಿಸಿ ವಕ್ತಾರ ಟಿ.ಎಂ.ಶಾಹೀದ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಎಸ್.ಸಿ.ಘಟಕದ ಅಧ್ಯಕ್ಷ ಜಯೇಂದ್ರ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ಮುಖಂಡರಾದ ಪಿ.ಎಂ.ಖಾಸಿಂ, ಅಬ್ದುಲ್ ರೆಹಮಾನ್ ಇದ್ದರು.