‘ತಮ್ಮ ಮಗಳಿಗೆ ಗ್ರಾಮದ ಮಡಿವಾಳಪ್ಪ ಬಡಿಗೇರ ಸೇರಿದಂತೆ ಆರು ಜನರು ಜೀವ ಬೆದರಿಕೆವೊಡ್ಡಿ, ಅಪಹರಣ ಮಾಡಿ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಭೀಮಾಬಾಯಿ ಅವರು ಸೆ.19ರಂದು ಕಲಕೇರಿ ಪೊಲೀಸ್ ಠಾಣೆಯಲ್ಲಿ ಮತ್ತೆ ದೂರು ನೀಡಿದರು. ಈ ಹಿನ್ನೆಲೆಯಲ್ಲಿ ಮಡಿವಾಳಪ್ಪ ಬಡಿಗೇರನನ್ನು ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.