ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ.ಯೋಗೀಶ್,ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್.ರಮೇಶ್, ಪಾಲಿಕೆ ಸದಸ್ಯರಾದ ಬಿ.ಎ.ರಮೇಶ್ ಹೆಗ್ಡೆ,ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಆರ್.ಸಿ ನಾಯಕ್, ಶಾಮೀರ್ ಖಾನ್, ಮೆಹಕ್ ಷರೀಫ್, ರೇಖಾ ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಂಡಿತ್ವಿ.ವಿಶ್ವನಾಥ್,ನಾಗರಾಜ್, ಮುಖಂಡರಾದ ಎಲ್.ರಾಮೇಗೌಡ, ರವಿಕುಮಾರ್, ಎಚ್.ಎಂ. ಮಧು, ಕೆ.ರಂಗನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.