‘ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುವಂತೆ ಸೂಚನೆ ನೀಡಲಾಗುವುದು. ಸಮಿತಿಯ ತೀರ್ಮಾನದಂತೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಲಂಬಾಣಿ ತಾಂಡ, ಕುರುಬರ ಹಟ್ಟಿಗೆ ಕಂದಾಯ ಗ್ರಾಮದ ಮಾನ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲೆಡೆ ಇರುವ ಹಟ್ಟಿ, ಹಾಡಿ, ತಾಂಡಗಳಿಗೆ ಗ್ರಾಮದ ಮಾನ್ಯತ ಸಿಗಲಿದೆ’ ಎಂದರು.