ಭಾನುವಾರ, 28 ಡಿಸೆಂಬರ್ 2025
×
ADVERTISEMENT

ರಾಯಚೂರು

ADVERTISEMENT

ಮಸ್ಕಿ: ಕೃಷಿ ಉತ್ಪನ್ನ ಮಾರುಕಟ್ಟೆಗೆ ಚೈತನ್ಯ

ಮಸ್ಕಿ: ದಶಕಗಳ ಮೌನಕ್ಕೆ ತೆರೆ- ವಹಿವಾಟು ಆರಂಭ
Last Updated 28 ಡಿಸೆಂಬರ್ 2025, 7:55 IST
ಮಸ್ಕಿ: ಕೃಷಿ ಉತ್ಪನ್ನ ಮಾರುಕಟ್ಟೆಗೆ ಚೈತನ್ಯ

ಮರಕ್ಕೆ ಬೈಕ್ ಡಿಕ್ಕಿ: ಇಬ್ಬರ ಸಾವು

Sindhanur Road Accident: ಸಿಂಧನೂರು ತಾಲ್ಲೂಕಿನ ಮೂಡಲಗಿರಿಕ್ಯಾಂಪ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಗಾಂಧಿನಗರದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Last Updated 28 ಡಿಸೆಂಬರ್ 2025, 7:19 IST
ಮರಕ್ಕೆ ಬೈಕ್ ಡಿಕ್ಕಿ: ಇಬ್ಬರ ಸಾವು

ಪಕ್ಷ ಸಂಘಟನೆಗೆ ಮುಂದಾಗಿ: ಹೂಲಗೇರಿ

ವಿರೋಧಿಗಳ ಮಾತಿಗೆ ಕಿವಿಗೊಡದೇ ಪಕ್ಷ ಸಂಘಟನೆ ಮಾಡಲು ಕರೆ
Last Updated 28 ಡಿಸೆಂಬರ್ 2025, 7:18 IST
ಪಕ್ಷ ಸಂಘಟನೆಗೆ ಮುಂದಾಗಿ: ಹೂಲಗೇರಿ

₹400 ಕೋಟಿಯ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ: ಶಾಸಕ ಬಾದರ್ಲಿ

Sindhanur News: ಜ.3ರಂದು ಸಿಂಧನೂರಿನ ಅಂಬಾಮಠ ಜಾತ್ರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ. ಇದೇ ವೇಳೆ ₹400 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಣೆ ನಡೆಯಲಿದೆ.
Last Updated 28 ಡಿಸೆಂಬರ್ 2025, 7:16 IST
₹400 ಕೋಟಿಯ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ: ಶಾಸಕ ಬಾದರ್ಲಿ

ತಾ.ಪಂ, ಜಿ.ಪಂ ಚುನಾವಣೆಗೆ ಸಿದ್ಧರಾಗಿ: ಶಾಸಕ ಹಂಪನಗೌಡ ಬಾದರ್ಲಿ

ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ
Last Updated 28 ಡಿಸೆಂಬರ್ 2025, 7:15 IST
ತಾ.ಪಂ, ಜಿ.ಪಂ ಚುನಾವಣೆಗೆ ಸಿದ್ಧರಾಗಿ: ಶಾಸಕ ಹಂಪನಗೌಡ ಬಾದರ್ಲಿ

ವಿಷಪೂರಿತ ನೀರು ಕುಡಿದ 50ಕ್ಕೂ ಹೆಚ್ಚು ಕುರಿಗಳು ಸಾವು

Raichur Livestock Tragedy: ದೇವದುರ್ಗ ತಾಲ್ಲೂಕಿನ ಹೆಗ್ಗಡದಿನ್ನಿ ಗ್ರಾಮದ ಬಳಿ ವಿಷಪೂರಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿರುವ ಕುರಿಗಾಹಿ ಭೀಮಪ್ಪ ಅವರಿಗೆ ಶಾಸಕಿ ಕರೆಮ್ಮ ಜಿ. ನಾಯಕ ಸಾಂತ್ವನ ಹೇಳಿದ್ದಾರೆ.
Last Updated 28 ಡಿಸೆಂಬರ್ 2025, 7:08 IST
ವಿಷಪೂರಿತ ನೀರು ಕುಡಿದ 50ಕ್ಕೂ ಹೆಚ್ಚು ಕುರಿಗಳು ಸಾವು

ರಾಯಚೂರು: ಕ್ರೀಡಾಕೂಟ ನೋಂದಣಿಗೆ ಡಿ.31 ಕೊನೆಯ ದಿನ

Raichur District Sports: ರಾಯಚೂರು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಜನವರಿ 8, 9 ರಂದು ನಡೆಯಲಿವೆ. ಆಸಕ್ತ ನೌಕರರು ಡಿಸೆಂಬರ್ 31ರೊಳಗೆ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
Last Updated 28 ಡಿಸೆಂಬರ್ 2025, 7:05 IST
ರಾಯಚೂರು: ಕ್ರೀಡಾಕೂಟ ನೋಂದಣಿಗೆ ಡಿ.31 ಕೊನೆಯ ದಿನ
ADVERTISEMENT

ರಾಯಚೂರು: ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ವಿರೋಧಿಸಿ ಪ್ರತಿಭಟನೆ

BJP Protest: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ–2025 ಅನ್ನು ವಿರೋಧಿಸಿ ಬಿಜೆಪಿ ನಗರ ಘಟಕದ ವತಿಯಿಂದ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಈ ಕಾಯ್ದೆ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಧಕ್ಕೆ ತರುತ್ತದೆ ಎಂದು ಶಾಸಕರು ಹೇಳಿದರು.
Last Updated 27 ಡಿಸೆಂಬರ್ 2025, 6:38 IST
ರಾಯಚೂರು: ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಲಿಂಗಸುಗೂರು | ಅಪರಿಚಿತ ವಾಹನ ಡಿಕ್ಕಿ: ಬ್ಯಾರಿಕೇಡ್ ಪುಡಿ ಪುಡಿ

Lingsugur Accident: ಪಟ್ಟಣದ ಪತ್ರಿಕಾ ಭವನದ ಬಳಿಯ ರಾಷ್ಟ್ರೀಯ ಹೆದ್ದಾರಿ 150(ಎ)ರಲ್ಲಿ ಇತ್ತೀಚಿಗೆ ಅಳವಡಿಸಿದ್ದ ಬ್ಯಾರಿಕೇಡ್‌ಗಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬ್ಯಾರಿಕೇಡ್‌ಗಳು ಪುಡಿ ಪುಡಿಯಾದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.
Last Updated 27 ಡಿಸೆಂಬರ್ 2025, 6:37 IST
ಲಿಂಗಸುಗೂರು | ಅಪರಿಚಿತ ವಾಹನ ಡಿಕ್ಕಿ: ಬ್ಯಾರಿಕೇಡ್ ಪುಡಿ ಪುಡಿ

ರಾಯಚೂರು: ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಮಂಜೂರಾತಿ ಮೇಳ

Street Vendor Loan: ಮಹಾನಗರ ಪಾಲಿಕೆ ವತಿಯಿಂದ ಲೀಡ್ ಬ್ಯಾಂಕ್ ಹಾಗೂ ಎಸ್‌ಬಿಐ ಸಹಯೋಗದಲ್ಲಿ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಬೀದಿ ಹಾಗೂ ಸಣ್ಣ ವ್ಯಾಪಾರಿಗಳಿಗಾಗಿ ಸಾಲ ಮೇಳ ಆಯೋಜಿಸಲಾಯಿತು.
Last Updated 27 ಡಿಸೆಂಬರ್ 2025, 6:37 IST
ರಾಯಚೂರು: ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಮಂಜೂರಾತಿ ಮೇಳ
ADVERTISEMENT
ADVERTISEMENT
ADVERTISEMENT