ಡಿ. 20, 21ರಂದು ರಾಯಚೂರಿನಲ್ಲಿ ದಲಿತ ಸಾಹಿತ್ಯ ಸಮ್ಮೇಳನ
Dalit Sahitya Sammelana: ಲಿಂಗಸುಗೂರು: ರಾಯಚೂರಿನ ಜಂಬಲದಿನ್ನಿ ರಂಗಮಂದಿರದಲ್ಲಿ 20,21ರಂದು 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಅಮರೇಶ ವೆಂಕಟಾಪುರ ಹೇಳಿದರು.Last Updated 19 ಡಿಸೆಂಬರ್ 2025, 6:56 IST