ರಾಯಚೂರು: ಗ್ರಾ.ಪಂ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯ
PMAY Housing Fraud: ಆಶ್ರಯ ಮನೆ ವಿತರಣೆಯಲ್ಲಿ ಅಕ್ರಮವೆಸಗಿರುವ ಗ್ರಾ.ಪಂ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ತನಿಖೆ ನಡೆಸಿ ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.Last Updated 27 ಫೆಬ್ರುವರಿ 2026, 6:56 IST