ರಾಘವೇಂದ್ರ ಗುರುವೈಭವೋತ್ಸವ: ರಿಷಭ್ ಶೆಟ್ಟಿ, ಜಗ್ಗೇಶ್ ಸೇರಿ ಗಣ್ಯರಿಗೆ ಸನ್ಮಾನ
Mantralaya: ಮಂತ್ರಾಲಯ (ರಾಯಚೂರು): ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಒಂದು ವಾರ ನಡೆದ ಗುರುವೈಭವೋತ್ಸವ ಕಾರ್ಯಕ್ರಮಗಳು ಮಂಗಳವಾರ ರಾತ್ರಿ ಮುಕ್ತಾಯಗೊಂಡವು. ಚಲನಚಿತ್ರ ನಿರ್ದೇಶಕರಾದ ರಿಷಭ್ ಶೆಟ್ಟಿ, ಜಗ್ಗೇಶ್, ಲಕ್ಷ್ಮೀನಾರಾಯಣ ಪ್ರೊಡಕ್ಷನ್ನ ರಘು ಭಟ್.Last Updated 25 ಫೆಬ್ರುವರಿ 2026, 3:58 IST