ಬುಧವಾರ, 3 ಡಿಸೆಂಬರ್ 2025
×
ADVERTISEMENT

ರಾಯಚೂರು

ADVERTISEMENT

ರಾಯಚೂರು | ಕೆಎಸ್‌ಆರ್‌ಪಿ ತುಕಡಿ ಸ್ಥಾಪನೆಗೆ ಸಿಗದ ಸಮ್ಮತಿ: ಸಿಬ್ಬಂದಿಗೆ ನಿರಾಸೆ

ರಾಯಚೂರು ಜಿಲ್ಲೆಯಲ್ಲಿ ಸ್ಥಾಪಿಸಲಿರುವ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆ (ಕೆಎಸ್‌ಆರ್‌ಪಿ) 13ನೇ ಬೆಟಾಲಿಯನ್‌ಗೆ ಹಣಕಾಸು ಇಲಾಖೆಯ ಅನುಮೋದನೆ ವಿಳಂಬವಾಗಿದೆ. ಯೋಜನೆ ಕೈತಪ್ಪುವ ಆತಂಕ ಎದುರಾಗಿದೆ.
Last Updated 2 ಡಿಸೆಂಬರ್ 2025, 23:30 IST
ರಾಯಚೂರು | ಕೆಎಸ್‌ಆರ್‌ಪಿ ತುಕಡಿ ಸ್ಥಾಪನೆಗೆ ಸಿಗದ ಸಮ್ಮತಿ: ಸಿಬ್ಬಂದಿಗೆ ನಿರಾಸೆ

ಜ.1ರಿಂದ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯ ಬದಲಾವಣೆ

ಕಲಬುರಗಿ–ಬೆಂಗಳೂರು ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ ರೈಲಿನ ಸಮಯವನ್ನು 2026ರ ಜನವರಿ 1ರಿಂದ ಅನ್ವಯವಾಗುವಂತೆ ದಕ್ಷಿಣ ಮಧ್ಯ ರೈಲ್ವೆಯು ಬದಲಾಯಿಸಿದ್ದು, ಕಲಬುರಗಿಯಿಂದ ಬೆಳಿಗ್ಗೆ 5.15ರ ಬದಲು ಬೆಳಿಗ್ಗೆ 6.10ಕ್ಕೆ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರು ತಲುಪಲಿದೆ.
Last Updated 2 ಡಿಸೆಂಬರ್ 2025, 12:29 IST
ಜ.1ರಿಂದ ಕಲಬುರಗಿ–ಬೆಂಗಳೂರು ವಂದೇ ಭಾರತ್ ರೈಲಿನ ಸಮಯ ಬದಲಾವಣೆ

ಬೆಳಗುರ್ಕಿ ಗ್ರಾಮದ ಎಸ್‍ಡಿಎಂಸಿ ಪದಾಧಿಕಾರಿಗಳ ಆಯ್ಕೆ 

SDMC ಸಿಂಧನೂರು: ತಾಲ್ಲೂಕಿನ ಬೆಳಗುರ್ಕಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಯಿತು.
Last Updated 2 ಡಿಸೆಂಬರ್ 2025, 7:55 IST
ಬೆಳಗುರ್ಕಿ ಗ್ರಾಮದ ಎಸ್‍ಡಿಎಂಸಿ ಪದಾಧಿಕಾರಿಗಳ ಆಯ್ಕೆ 

ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಅಭಿಯಾನ: ವೀರಾರೆಡ್ಡಿ

ನಗರ ಪೊಲೀಸ್‌ ಠಾಣೆಯಿಂದ ವಿಶೇಷ ತಂಡ ರಚನೆ
Last Updated 2 ಡಿಸೆಂಬರ್ 2025, 7:54 IST
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಅಭಿಯಾನ: ವೀರಾರೆಡ್ಡಿ

ರಾಯಚೂರು: ಅತಿಕ್ರಮಣ ತೆರವು

Raichur: Encroachment clearance ರಾಯಚೂರು: ರಸ್ತೆ ಬದಿಗೆ ನಿಂತಿದ್ದ ತಂದೆ ಮಗನ ಮೇಲೆ ಲಾರಿ ಹಾಯ್ದು ಮೃತಪಟ್ಟ ಬೆನ್ನಲ್ಲೇ ಮಹಾನಗರಪಾಲಿಕೆ ಅಧಿಕಾರಿಗಳು ಹೊರವಲಯದ ಯರಮರಸ್ ಬೈಪಾಸ್ ಬಳಿ ಸೋಮವಾರ ಅತಿಕ್ರಮಣ ತೆರವು ಕಾರ್ಯಾಚರಣೆ ಆರಂಭಿಸಿದರು.
Last Updated 2 ಡಿಸೆಂಬರ್ 2025, 7:53 IST
ರಾಯಚೂರು: ಅತಿಕ್ರಮಣ ತೆರವು

ಮದ್ಲಾಪುರ: ನದಿ ದಡದಲ್ಲಿ ಮೊಸಳೆ ಪ್ರತ್ಯಕ್ಷ

Crocodile ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೆ ಪರಿಶೀಲನೆ ಮಾಡಿ ಮೊಸಳೆಗಳ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಅವರು ಒತ್ತಾಯಿಸಿದ್ದಾರೆ.
Last Updated 2 ಡಿಸೆಂಬರ್ 2025, 7:53 IST
ಮದ್ಲಾಪುರ: ನದಿ ದಡದಲ್ಲಿ ಮೊಸಳೆ ಪ್ರತ್ಯಕ್ಷ

ಹಟ್ಟಿ ಚಿನ್ನದ ಗಣಿ: ಜನರ ನೆಮ್ಮದಿ ಕಸಿದ ಘನ ತ್ಯಾಜ್ಯ

Hatti gold mine: ಹಟ್ಟಿ ಚಿನ್ನದ ಗಣಿ: ಇಲ್ಲಿನ ಕಂಪನಿಯ ಘನತ್ಯಾಜ್ಯ ನಿತ್ಯ ಸುಡುವುದರಿಂದ ಸುಟ್ಟ ಹೊಗೆಯಿಂದ ಪಕ್ಕದಲ್ಲಿ ಇರುವ ರಾಮ್‌ರಹೀಂ ಕಾಲೊನಿ ನಿವಾಸಿಗಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತಿದೆ.
Last Updated 2 ಡಿಸೆಂಬರ್ 2025, 7:52 IST
ಹಟ್ಟಿ ಚಿನ್ನದ ಗಣಿ: ಜನರ ನೆಮ್ಮದಿ ಕಸಿದ ಘನ ತ್ಯಾಜ್ಯ
ADVERTISEMENT

ರಾಯಚೂರಿನ ಯರಮರಸ್ ಬೈಪಾಸ್ ಬಳಿ ಭೀಕರ ಅಪಘಾತ: ಲಾರಿ ಹಾಯ್ದು ತಂದೆ, ಮಗ ಸಾವು

Road Accident: ಯರಮರಸ್ ಬೈಪಾಸ್ ಬಳಿ ಸೋಮವಾರ ರಸ್ತೆ ಬದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ನಿಂತಿದ್ದ ತಂದೆ, ಮಗನ ಮೇಲೆ ಲಾರಿ ಹಾಯ್ದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 1 ಡಿಸೆಂಬರ್ 2025, 11:34 IST
ರಾಯಚೂರಿನ ಯರಮರಸ್ ಬೈಪಾಸ್ ಬಳಿ ಭೀಕರ ಅಪಘಾತ: ಲಾರಿ ಹಾಯ್ದು ತಂದೆ, ಮಗ ಸಾವು

ಕ್ರಿಸ್‌ಮಸ್ ಸಂಭ್ರಮ: ಬೆಂಗಳೂರು–ಬೀದರ್ ವಿಶೇಷ ರೈಲು ಸಂಚಾರ

Bengaluru Bidar Express: ಕ್ರಿಸ್‌ಮಸ್ ಪ್ರಯುಕ್ತ ಬೆಂಗಳೂರು ಕಂಟೋನ್ಮೆಂಟ್- ಬೀದರ್ - ವಾಯಾ ಕಲಬುರಗಿ ರಾಯಚೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ.
Last Updated 1 ಡಿಸೆಂಬರ್ 2025, 6:46 IST
ಕ್ರಿಸ್‌ಮಸ್ ಸಂಭ್ರಮ: ಬೆಂಗಳೂರು–ಬೀದರ್ ವಿಶೇಷ ರೈಲು ಸಂಚಾರ

ಮಹಿಳೆಯೇ ಧಾರ್ಮಿಕ ಸಂಸ್ಕಾರದ ಮೂಲಾಧಾರ: ಶಿಕ್ಷಕಿ ಮಂಜುಳಾ

ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕಿ ಮಂಜುಳಾ ಸಗರದ ಹೇಳಿಕೆ
Last Updated 1 ಡಿಸೆಂಬರ್ 2025, 6:07 IST
ಮಹಿಳೆಯೇ ಧಾರ್ಮಿಕ ಸಂಸ್ಕಾರದ ಮೂಲಾಧಾರ: ಶಿಕ್ಷಕಿ ಮಂಜುಳಾ
ADVERTISEMENT
ADVERTISEMENT
ADVERTISEMENT