ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಯಚೂರು

ADVERTISEMENT

ಮಕ್ಕಳ ಕಲಿಕೆಗೆ ಕಾಗದ ಕತ್ತರಿ ಕಲೆ ಸಹಕಾರಿ: ಎಸ್.ಎಸ್.ಹುಸೇನ್

Raichur Education Program: ರಾಯಚೂರಿನಲ್ಲಿ ನಡೆದ ಪ್ರಾತ್ಯಕ್ಷಿಕೆಯಲ್ಲಿ ಎಸ್.ಎಸ್.ಹುಸೇನ್ ಕಾಗದ ಕತ್ತರಿ ಕಲೆ ಮಕ್ಕಳ ಸೃಜನಶೀಲತೆ, ಏಕಾಗ್ರತೆ ಹಾಗೂ ಜ್ಯಾಮಿತಿ ಅರಿವು ಹೆಚ್ಚಿಸಲು ಸಹಕಾರಿ ಎಂದು ತಿಳಿಸಿದರು.
Last Updated 15 ಫೆಬ್ರುವರಿ 2026, 3:32 IST
ಮಕ್ಕಳ ಕಲಿಕೆಗೆ ಕಾಗದ ಕತ್ತರಿ ಕಲೆ ಸಹಕಾರಿ: ಎಸ್.ಎಸ್.ಹುಸೇನ್

ಸಿಂಧನೂರು: ಕೇಂದ್ರೀಯ ಕೃಷಿ ವಿವಿ ಸ್ಥಾಪನೆಗೆ ಒತ್ತಾಯ

Sindhanur Agriculture: ಸಿಂಧನೂರು: ತಾಲ್ಲೂಕಿನ ಜವಳಗೇರಾ ಬಳಿಯ ಸೆಂಟ್ರಲ್ ಸ್ಟೇಟ್ ಫಾರ್ಮ್‍ನಲ್ಲಿ ಕೇಂದ್ರೀಯ ಕೃಷಿ ವಿಶ್ವ ವಿದ್ಯಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ನವದೆಹಲಿಯಲ್ಲಿ ಮನವಿ ಸಲ್ಲಿಸಿದರು.
Last Updated 15 ಫೆಬ್ರುವರಿ 2026, 3:32 IST
ಸಿಂಧನೂರು: ಕೇಂದ್ರೀಯ ಕೃಷಿ ವಿವಿ ಸ್ಥಾಪನೆಗೆ ಒತ್ತಾಯ

ರಾಯಚೂರು| ಯೋಧರ ತ್ಯಾಗ–ಬಲಿದಾನ ಸ್ಮರಣೆ ಎಲ್ಲರ ಕರ್ತವ್ಯ: ಕೃಷ್ಣಮೂರ್ತಿ

ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದಿಂದ ಏಳನೇ ವರ್ಷದ ಗೌರವ ಸಮರ್ಪಣೆ ಸಮಾರಂಭ
Last Updated 15 ಫೆಬ್ರುವರಿ 2026, 3:31 IST
ರಾಯಚೂರು| ಯೋಧರ ತ್ಯಾಗ–ಬಲಿದಾನ ಸ್ಮರಣೆ ಎಲ್ಲರ ಕರ್ತವ್ಯ: ಕೃಷ್ಣಮೂರ್ತಿ

ಸಿಂಧನೂರು| ಪ್ರತ್ಯೇಕ ಪ್ರಕರಣ: ಇಬ್ಬರು ಕಳ್ಳರ ಬಂಧನ

Sindhanur Police Action: ಸಿಂಧನೂರಿನಲ್ಲಿ ಮೂರು ಕಳವು ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಚಿನ್ನ-ಬೆಳ್ಳಿ ಆಭರಣಗಳು ಹಾಗೂ ಬೈಕ್ ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
Last Updated 15 ಫೆಬ್ರುವರಿ 2026, 3:31 IST
ಸಿಂಧನೂರು| ಪ್ರತ್ಯೇಕ ಪ್ರಕರಣ: ಇಬ್ಬರು ಕಳ್ಳರ ಬಂಧನ

ಲಿಂಗಸುಗೂರು: ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ

Veera Nagamma Temple Event: ಲಿಂಗಸುಗೂರು ತಾಲ್ಲೂಕಿನ ಗೆಜ್ಜಲಗಟ್ಟಾ ಗ್ರಾಮದಲ್ಲಿ ವೀರ ನಾಗಮ್ಮ ದೇವಸ್ಥಾನದ ಲೋಕಾರ್ಪಣೆ ಅಂಗವಾಗಿ ಧರ್ಮಸಭೆ, ಸಂಗೀತ, ಮೆರವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
Last Updated 15 ಫೆಬ್ರುವರಿ 2026, 3:31 IST
ಲಿಂಗಸುಗೂರು: ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ

ಹತ್ತಿಗುಡ್ಡ: ಪೊಲೀಸರ ಪಥ ಸಂಚಲನ

Bilvapatre Basaveshwara Jatra: ತಾಲ್ಲೂಕಿನ ತುರ್ವಿಹಾಳ ಸಮೀಪದ ಹತ್ತಿಗುಡ್ಡ ಗ್ರಾಮದಲ್ಲಿ ಬಿಲ್ವಪತ್ರೆ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ತುರ್ವಿಹಾಳ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸುಜಾತಾ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಸಿದರು.
Last Updated 14 ಫೆಬ್ರುವರಿ 2026, 8:08 IST
ಹತ್ತಿಗುಡ್ಡ: ಪೊಲೀಸರ ಪಥ ಸಂಚಲನ

₹84 ಲಕ್ಷ ವೆಚ್ಚದಲ್ಲಿ ರಸ್ತೆ ವಿಸ್ತರಣೆ: ಬಸನಗೌಡ ತುರ್ವಿಹಾಳ

Halapura Road Work: ತಾಲ್ಲೂಕಿನ ಹಾಲಾಪೂರ ಗ್ರಾಮದಲ್ಲಿ ₹84 ಲಕ್ಷ ವೆಚ್ಚದಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ ಕರ್ನಾಟಕ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
Last Updated 14 ಫೆಬ್ರುವರಿ 2026, 8:08 IST
₹84 ಲಕ್ಷ ವೆಚ್ಚದಲ್ಲಿ ರಸ್ತೆ ವಿಸ್ತರಣೆ: ಬಸನಗೌಡ ತುರ್ವಿಹಾಳ
ADVERTISEMENT

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ನಿತೀಶ್ ಸೂಚನೆ

ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ
Last Updated 14 ಫೆಬ್ರುವರಿ 2026, 8:08 IST
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ನಿತೀಶ್ ಸೂಚನೆ

ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಜೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ

[cite_start]Electricity Act Protest: ಕೇಂದ್ರ ಸರ್ಕಾರದ 2026ರ ವಿದ್ಯುತ್ ಕಾಯ್ದೆ ತಿದ್ದುಪಡಿ ಮತ್ತು ಖಾಸಗೀಕರಣ ವಿರೋಧಿಸಿ ಸಿಂಧನೂರಿನ ಜೆಸ್ಕಾಂ ಕಚೇರಿ ಮುಂಭಾಗ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. [cite: 17]
Last Updated 14 ಫೆಬ್ರುವರಿ 2026, 8:08 IST
ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಜೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ

ಕಲ್ಯಾಣಕ್ಕೆ ₹ 25 ಸಾವಿರ ಕೋಟಿ ಅನುದಾನ ನೀಡಿ: ವಿ. ಲಕ್ಷ್ಮೀರೆಡ್ಡಿ

V. Lakshmi Reddy ರಾಜ್ಯ ಸರ್ಕಾರ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದು, ಈ ಭಾರಿ ಕಲ್ಯಾಣ ಕರ್ನಾಟಕಕ್ಕೆ ₹ 25 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್‌ ಅಧ್ಯಕ್ಷ ವಿ. ಲಕ್ಷ್ಮೀರೆಡ್ಡಿ ಒತ್ತಾಯಿಸಿದರು.
Last Updated 13 ಫೆಬ್ರುವರಿ 2026, 7:39 IST
ಕಲ್ಯಾಣಕ್ಕೆ ₹ 25 ಸಾವಿರ ಕೋಟಿ ಅನುದಾನ ನೀಡಿ: ವಿ. ಲಕ್ಷ್ಮೀರೆಡ್ಡಿ
ADVERTISEMENT
ADVERTISEMENT
ADVERTISEMENT