ಮಂಗಳವಾರ, 25 ನವೆಂಬರ್ 2025
×
ADVERTISEMENT

ರಾಯಚೂರು

ADVERTISEMENT

ಮಸ್ಕಿ| ಗ್ರಾಮಗಳಿಗೆ ತೆರಳಿ ನೈಜತೆ ಅರಿತು ವರದಿ ತಯಾರಿಸಿ: ಬಸನಗೌಡ ತುರ್ವಿಹಾಳ

Rural Inspection: ತಾಲ್ಲೂಕಿನ ಗ್ರಾಮಗಳ ನಿಜಸ್ಥಿತಿ ತಿಳಿದುಕೊಂಡು ಸಮಗ್ರ ಅಭಿವೃದ್ಧಿ ವರದಿ ಸಿದ್ಧಪಡಿಸಬೇಕು ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್‌. ಬಸನಗೌಡ ತುರ್ವಿಹಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
Last Updated 25 ನವೆಂಬರ್ 2025, 6:31 IST
ಮಸ್ಕಿ| ಗ್ರಾಮಗಳಿಗೆ ತೆರಳಿ ನೈಜತೆ ಅರಿತು ವರದಿ ತಯಾರಿಸಿ: ಬಸನಗೌಡ ತುರ್ವಿಹಾಳ

ಸಿಂಧನೂರು| ಮಿನಿವಿಧಾನಸೌಧ ಮುತ್ತಿಗೆಗೆ ಯತ್ನ: ರೈತ ಮುಖಂಡರ ಬಂಧನ; ಬಿಡುಗಡೆ

Water Release Demand: ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ಎರಡನೇ ಬೆಳೆಗಾಗಿ ಸಮರ್ಪಕ ನೀರು ಹರಿಸಬೇಕು ಹಾಗೂ ರೈತರು ಬೆಳೆದ ಸಂಪೂರ್ಣ ಜೋಳವನ್ನು ರಾಜ್ಯ ಸರ್ಕಾರ ಖರೀದಿ ಮಾಡಬೇಕು ಎಂದು ರೈತ ಸಂಘ ಹೋರಾಟ ನಡೆಸಿತು.
Last Updated 25 ನವೆಂಬರ್ 2025, 6:30 IST
ಸಿಂಧನೂರು| ಮಿನಿವಿಧಾನಸೌಧ ಮುತ್ತಿಗೆಗೆ ಯತ್ನ: ರೈತ ಮುಖಂಡರ ಬಂಧನ; ಬಿಡುಗಡೆ

ದುಬೈ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಅಧ್ಯಕ್ಷರಾಗಿ ಶ್ರೀದೇವಿ ನಾಯಕ ಆಯ್ಕೆ

Kannada Diaspora: ಹೊರನಾಡು ಕನ್ನಡಿಗರೊಂದಿಗೆ ದುಬೈನಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ವಿಶ್ವ ಕನ್ನಡ ಸಮ್ಮೇಳನದ ಅಧ್ಯಕ್ಷರಾಗಿ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಶ್ರೀದೇವಿ ನಾಯಕ ಆಯ್ಕೆಯಾಗಿದ್ದಾರೆ.
Last Updated 25 ನವೆಂಬರ್ 2025, 6:30 IST
ದುಬೈ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಅಧ್ಯಕ್ಷರಾಗಿ ಶ್ರೀದೇವಿ ನಾಯಕ ಆಯ್ಕೆ

ಮುದಗಲ್: ವಿಶ್ವ ಪರಂಪರೆ ಸಪ್ತಾಹ ಆಚರಣೆ

Cultural Heritage: ಕಿಲ್ಲಾ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಂಪರೆ ಸಪ್ತಾಹ ದಿನಾಚರಣೆ ಪುರಸಭೆ ಮಾಜಿ ಅಧ್ಯಕ್ಷ ಅಶೋಕಗೌಡ ಸೋಮವಾರ ಉದ್ಘಾಟಿಸಿದರು. ಪಟ್ಟದಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ರಕ್ಷಣೆ ಮಾಡಬೇಕೆಂಬ ಮನವಿ ನಡೆಯಿತು.
Last Updated 25 ನವೆಂಬರ್ 2025, 6:30 IST
ಮುದಗಲ್: ವಿಶ್ವ ಪರಂಪರೆ ಸಪ್ತಾಹ ಆಚರಣೆ

ಲಿಂಗಸುಗೂರು: ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರಕ್ಕೆ ವಿರೋಧ

Farmers Protest: ಪಟ್ಟಣದಲ್ಲಿರುವ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರಿಗೆ ಸ್ಥಳಾಂತರ ಕೈಬಿಡುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕೃಷಿ ಇಲಾಖೆ ಕಚೇರಿ ಎದುರು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
Last Updated 25 ನವೆಂಬರ್ 2025, 6:30 IST
ಲಿಂಗಸುಗೂರು: ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರಕ್ಕೆ ವಿರೋಧ

ಪ್ರಜಾವಾಣಿ ವರದಿ ಪರಿಣಾಮ: ರಸ್ತೆಯ ದೂಳು ನಿಯಂತ್ರಣಕ್ಕೆ‌ ನೀರು ಸಿಂಪಡಣೆ

Dust Control: ಹಟ್ಟಿ ಪಟ್ಟಣದಲ್ಲಿ ಜಲಜೀವನ ಮಿಷನ್ ಯೋಜನೆಯ ಅಧಿಕಾರಿಗಳು ದೂಳು ನಿಯಂತ್ರಣಕ್ಕೆ ಶನಿವಾರದಿಂದ ಮುಖ್ಯರಸ್ತೆಗೆ ಟ್ಯಾಂಕರ್ ಮೂಲಕ ನೀರು ಸಿಂಪಡಣೆ ಮಾಡುತ್ತಿದ್ದಾರೆ.
Last Updated 24 ನವೆಂಬರ್ 2025, 7:41 IST
ಪ್ರಜಾವಾಣಿ ವರದಿ ಪರಿಣಾಮ: ರಸ್ತೆಯ ದೂಳು ನಿಯಂತ್ರಣಕ್ಕೆ‌ ನೀರು ಸಿಂಪಡಣೆ

ಸಿರವಾರ | ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಸಚಿವ ಎನ್.ಎಸ್. ಬೋಸರಾಜು

Infrastructure Boost: ಗ್ರಾಮೀಣ ಭಾಗದ ಶಾಲೆ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ಸರ್ಕಾರ ನೀಡುತ್ತಿದೆ ಎಂದು ಸಣ್ಣ ನೀರಾವರಿ暨 ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದರು.
Last Updated 24 ನವೆಂಬರ್ 2025, 7:40 IST
ಸಿರವಾರ | ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ:  ಸಚಿವ ಎನ್.ಎಸ್. ಬೋಸರಾಜು
ADVERTISEMENT

ಜಾಲಹಳ್ಳಿ: ರಾಜ್ಯ ಹೆದ್ದಾರಿ ಮೇಲೆ ಬಿಡಾಡಿ ದನಗಳ ಹಾವಳಿ

Road Safety: ಪಟ್ಟಣದಲ್ಲಿ ಹಾದು ಹೋಗಿರುವ ತಿಂಥಣಿ ಬ್ರಿಜ್-ಕಲ್ಮಲಾ ರಾಜ್ಯ ಹೆದ್ದಾರಿಯಲ್ಲಿ ಇರುವ ಅಂಬೇಡ್ಕರ್ ವೃತ್ತದ ಬಳಿ ನಿತ್ಯ ಸಂಜೆಯಾದರೆ ಸಾಕು ಬೀಡಾಡಿ ದನಗಳು ಠಿಕಾಣಿ ಹಾಕುವುದರಿಂದ ವಾಹನ ಸಂಚಾರಕ್ಕೆ ತೊಂದರೆ‌ ಉಂಟಾಗಿದೆ.
Last Updated 24 ನವೆಂಬರ್ 2025, 7:37 IST
ಜಾಲಹಳ್ಳಿ: ರಾಜ್ಯ ಹೆದ್ದಾರಿ ಮೇಲೆ ಬಿಡಾಡಿ ದನಗಳ ಹಾವಳಿ

ರಾಯಚೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಆರಂಭ

Free Coaching: ರಾಯಚೂರು ಸೇರಿ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಉಚಿತ ತರಬೇತಿ ತರಗತಿಗಳು ಶನಿವಾರ ಆರಂಭಗೊಂಡವು.
Last Updated 24 ನವೆಂಬರ್ 2025, 7:36 IST
ರಾಯಚೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಆರಂಭ

ಶರಣರ ತತ್ವದಿಂದ ಸಮಾಜದ ಪರಿವರ್ತನೆ: ಮನೋಹರ ಮಸ್ಕಿ

Leadership Insight: ‘ನಾವುಗಳು ಸಂಕುಚಿತ ಮನೋಭಾವದಿಂದ ಹೊರ ಬರಬೇಕಾಗಿದೆ’ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮನೋಹರ ಮಸ್ಕಿ ಅಭಿಪ್ರಾಯಪಟ್ಟರು.
Last Updated 24 ನವೆಂಬರ್ 2025, 7:36 IST
ಶರಣರ ತತ್ವದಿಂದ ಸಮಾಜದ ಪರಿವರ್ತನೆ: ಮನೋಹರ ಮಸ್ಕಿ
ADVERTISEMENT
ADVERTISEMENT
ADVERTISEMENT