ಬಾಲ್ಯ ವಿವಾಹ ತಡೆಯುವಲ್ಲಿ ಜನರ ಸಹಕಾರ ಅಗತ್ಯ: ಸಿವಿಲ್ ನ್ಯಾಯಾಧೀಶ ಎಚ್.ಆನಂದ
Stop Child Marriage: ‘ಬಾಲ್ಯವಿವಾಹ ತಡೆಯುವ ನಿಟ್ಟಿನಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ಪಾಲಕರು, ಸಾರ್ವಜನಿಕರು, ಸಂಘ–ಸಂಸ್ಥೆಗಳು ಬಾಲ್ಯ ವಿವಾಹ ತಡೆಯುವಲ್ಲಿ ಸಹಕರಿಸಬೇಕು’ ಎಂದು ಸಿವಿಲ್ ನ್ಯಾಯಾಧೀಶ ಎಚ್.ಆನಂದ ಕೊಣ್ಣೂರು ಹೇಳಿದರು.Last Updated 25 ಡಿಸೆಂಬರ್ 2025, 5:38 IST