ಶನಿವಾರ, 10 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಯಚೂರು

ADVERTISEMENT

ರಾಮನಗೌಡ, ಶ್ರೀದೇವಿ ವೇಗದ ಓಟಗಾರರು

ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
Last Updated 10 ಜನವರಿ 2026, 6:03 IST
ರಾಮನಗೌಡ, ಶ್ರೀದೇವಿ ವೇಗದ ಓಟಗಾರರು

ಅಗ್ನಿ ಅನಾಹುತ: ಅಂಗಡಿಗಳು ಭಸ್ಮ

ಇಲ್ಲಿನ ಕಾಟಿಬೇಸ್ ಬಡಾವಣೆಗೆ ಹೊಂದಿಕೊಂಡಿರುವ ಅಂಗಡಿಗಳಲ್ಲಿ ಗುರುವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿ ₹1.20 ಕೋಟಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ.
Last Updated 10 ಜನವರಿ 2026, 6:02 IST
ಅಗ್ನಿ ಅನಾಹುತ: ಅಂಗಡಿಗಳು ಭಸ್ಮ

ಪ.ಪಂ ಅಧ್ಯಕ್ಷ ಸ್ಥಾನಕ್ಕೆ 20ರಂದು ಚುನಾವಣೆ

ವೈ.ಭೂಪನಗೌಡ ಅವರ ರಾಜೀನಾಮೆಯಿಂದ ತೆರವು: ಆಕಾಂಕ್ಷಿಗಳ ನಡುವೆ ಪೈಪೋಟಿ
Last Updated 10 ಜನವರಿ 2026, 6:02 IST
ಪ.ಪಂ ಅಧ್ಯಕ್ಷ ಸ್ಥಾನಕ್ಕೆ 20ರಂದು ಚುನಾವಣೆ

‘ಎಚ್‌ಪಿವಿ ಲಸಿಕೆಯ ತಿಳಿವಳಿಕೆ ನೀಡಿ’

ತರಬೇತಿ ಕಾರ್ಯಾಗಾರದಲ್ಲಿ ಡಾ.ಸುರೇಂದ್ರ ಬಾಬು ಹೇಳಿಕೆ
Last Updated 10 ಜನವರಿ 2026, 6:00 IST
‘ಎಚ್‌ಪಿವಿ ಲಸಿಕೆಯ ತಿಳಿವಳಿಕೆ ನೀಡಿ’

‘ಬಡವರ ಕಲ್ಯಾಣಕ್ಕೆ ಸರ್ಕಾರ ಬದ್ಧ’

ಮಾನ್ವಿ: ಎಪಿಎಂಸಿ ಹಮಾಲರ ಕುಟುಂಬಗಳಿಗೆ ನಿವೇಶನಗಳ ಹಕ್ಕುಪತ್ರಗಳ ವಿತರಣೆ
Last Updated 10 ಜನವರಿ 2026, 5:59 IST
‘ಬಡವರ ಕಲ್ಯಾಣಕ್ಕೆ ಸರ್ಕಾರ ಬದ್ಧ’

‍‘ಸೈಬರ್ ವಂಚನೆ: ಜಾಗೃತಿ ಅಗತ್ಯ’

ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ ಕಾರ್ಯಕ್ರಮ
Last Updated 10 ಜನವರಿ 2026, 5:58 IST
‍‘ಸೈಬರ್ ವಂಚನೆ: ಜಾಗೃತಿ ಅಗತ್ಯ’

ಜಾಲಹಳ್ಳಿ ಬಾಲಕಿ ಅಪಹರಣ: ಪ್ರಕರಣ ದಾಖಲು,ಆರೋಪಿ ಬಂಧನ

Kidnapping Case: ಅರಕೇರ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತೆಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಜಾಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Last Updated 9 ಜನವರಿ 2026, 6:45 IST
ಜಾಲಹಳ್ಳಿ ಬಾಲಕಿ ಅಪಹರಣ: ಪ್ರಕರಣ ದಾಖಲು,ಆರೋಪಿ ಬಂಧನ
ADVERTISEMENT

ರಾಯಚೂರು: ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

Government Employees Sports: ರಾಯಚೂರಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಎರಡು ದಿನಗಳ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಅದ್ಧೂರಿಯಾಗಿ ಆರಂಭಗೊಂಡವು.
Last Updated 9 ಜನವರಿ 2026, 6:44 IST
ರಾಯಚೂರು: ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಸಿಂಧನೂರು ಜಿಲ್ಲಾ ಹೋರಾಟ ಸಮಿತಿ ಸಭೆ: ಜನಪ್ರತಿನಿಧಿಗಳ ಒಗ್ಗೂಡಿಸಲು ನಿರ್ಧಾರ

Sindhanur Meeting: ತಾಲ್ಲೂಕಿನ ಸಮಸ್ಯೆಗಳ ಚರ್ಚೆಗೆ ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಸರ್ವಪಕ್ಷ ಜನಪ್ರತಿನಿಧಿಗಳ ಸಭೆ ಕರೆಯುವಂತೆ ಸಾರ್ವಜನಿಕ ಸಭೆಯಲ್ಲಿ ಒತ್ತಾಯಿಸಲಾಯಿತು.
Last Updated 9 ಜನವರಿ 2026, 6:44 IST
ಸಿಂಧನೂರು ಜಿಲ್ಲಾ ಹೋರಾಟ ಸಮಿತಿ ಸಭೆ: ಜನಪ್ರತಿನಿಧಿಗಳ ಒಗ್ಗೂಡಿಸಲು ನಿರ್ಧಾರ

ಉಟಕನೂರು: ಅಡವಿ ಸಿದ್ದೇಶ್ವರ ರಥೋತ್ಸವಕ್ಕೆ ಸಿದ್ಧತೆ

Religious Event: ಬಸವಲಿಂಗ ದೇಶೀಕೇಂದ್ರ ಮಹಾ ಶಿವಯೋಗಿಗಳ 161ನೇ ಹಾಗೂ ಮರಿಬಸವಲಿಂಗ ದೇಶೀಕೇಂದ್ರ ಸ್ವಾಮೀಜಿಯವರ 35ನೇ ಪುಣ್ಯಸ್ಮರಣೆ ಅಂಗವಾಗಿ ಉಟಕನೂರಿನಲ್ಲಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ.
Last Updated 9 ಜನವರಿ 2026, 6:42 IST
ಉಟಕನೂರು: ಅಡವಿ ಸಿದ್ದೇಶ್ವರ ರಥೋತ್ಸವಕ್ಕೆ ಸಿದ್ಧತೆ
ADVERTISEMENT
ADVERTISEMENT
ADVERTISEMENT