ಮಾನ್ವಿ|ಭತ್ತದ ಎರಡನೇ ಬೆಳೆಗೆ ನೀರು ಹರಿಸಲು ಕ್ರಮಕೈಗೊಳ್ಳಿ: ರಾಜಾ ವೆಂಕಟಪ್ಪ ನಾಯಕ
Water Release Appeal: ತುಂಗಭದ್ರಾ ಜಲಾಶಯದಲ್ಲಿ 80 ಟಿಎಂಸಿ ನೀರು ಇರುವ ಹಿನ್ನೆಲೆಯಲ್ಲಿ ಎರಡನೇ ಭತ್ತದ ಬೆಳೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಒತ್ತಾಯಿಸಿದರು.Last Updated 28 ಅಕ್ಟೋಬರ್ 2025, 7:13 IST