ಮಟಮಾರಿ ಬಿಚ್ಚಾಲಿ ಮಠದ ವೀರತಪಸ್ವಿ ವೀರಭದ್ರ ಸ್ವಾಮೀಜಿ, ನಿಲಿಗಲ್ಲ ಬೃಹನ್ಮಠದ ಪಂಚಾಕ್ಷರಿ ಸ್ವಾಮೀಜಿ, ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಸ್ವಾಮೀಜಿ, ಸೋಮವಾರಪೇಟ್ ಹಿರೇಮಠದ ಅಭಿನವ ರಾಚೋಟಿವೀರ ಸ್ವಾಮೀಜಿ, ಕಲ್ಲೂರ ಅಡವೀಶ್ವರ ಶಿವಯೋಗಿಗಳ ಮಠದ ಶ್ರೀಗುರು ಶಂಭುಲಿಂಗ ಸ್ವಾಮೀಜಿಗಳಿಗೆ ತುಲಾಭಾರ ಸೇವೆ ನಡೆಯುವುದು. ಆನಂತರ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.