ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | 1.50 ಟನ್ ಭಾರದ ಕಲ್ಲು ಎಳೆದ 19 ಜೋಡಿ ಎತ್ತುಗಳು

ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬಕ್ಕೆ ಚಾಲನೆ
Published : 22 ಜೂನ್ 2024, 6:34 IST
Last Updated : 22 ಜೂನ್ 2024, 6:34 IST
ಫಾಲೋ ಮಾಡಿ
Comments
ರಾಯಚೂರಿನಲ್ಲಿ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಂಗವಾಗಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ಎತ್ತುಗಳು ಭಾರದ ಕಲ್ಲು ಎಳೆಯುವಾಗ ನೊಗ ತುಂಡರಿಸಿತು
ರಾಯಚೂರಿನಲ್ಲಿ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಂಗವಾಗಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ಎತ್ತುಗಳು ಭಾರದ ಕಲ್ಲು ಎಳೆಯುವಾಗ ನೊಗ ತುಂಡರಿಸಿತು
ರಾಯಚೂರಿನಲ್ಲಿ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಂಗವಾಗಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ 1.50 ಟನ್ ಭಾರದ ಕಲ್ಲು ಎಳೆದ ರಾಯಚೂರು ತಾಲ್ಲೂಕಿನ ಮಾತಪಳ್ಳಿ ಗ್ರಾಮದ ಎತ್ತುಗಳು
ರಾಯಚೂರಿನಲ್ಲಿ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಂಗವಾಗಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ 1.50 ಟನ್ ಭಾರದ ಕಲ್ಲು ಎಳೆದ ರಾಯಚೂರು ತಾಲ್ಲೂಕಿನ ಮಾತಪಳ್ಳಿ ಗ್ರಾಮದ ಎತ್ತುಗಳು
ರಾಯಚೂರಿನ ರಾಜೇಂದ್ರ ಗಂಜ್ ಆವರಣದಲ್ಲಿ ಮುನ್ನೂರು ಕಾಪು ಸಮಾಜದ ವತಿಯಿಂದ ಆಯೋಜಿಸಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದಲ್ಲಿ ಎತ್ತುಗಳಿಂದ ಭಾರದ ಕಲ್ಲು ಎಳೆಯುವ ಸ್ಪರ್ಧೆ ವೀಕ್ಷಿಸಲು ಸೇರಿದ್ದ ಜನ
ರಾಯಚೂರಿನ ರಾಜೇಂದ್ರ ಗಂಜ್ ಆವರಣದಲ್ಲಿ ಮುನ್ನೂರು ಕಾಪು ಸಮಾಜದ ವತಿಯಿಂದ ಆಯೋಜಿಸಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದಲ್ಲಿ ಎತ್ತುಗಳಿಂದ ಭಾರದ ಕಲ್ಲು ಎಳೆಯುವ ಸ್ಪರ್ಧೆ ವೀಕ್ಷಿಸಲು ಸೇರಿದ್ದ ಜನ
ರಾಯಚೂರಿನ ರಾಜೇಂದ್ರ ಗಂಜ್ ಆವರಣದಲ್ಲಿ ರೈತರೊಬ್ಬರು ಎತ್ತುಗಳಿಗೆ ಸೊಳ್ಳೆ ಪರದೆ ಕಟ್ಟಿದ್ದರು
ರಾಯಚೂರಿನ ರಾಜೇಂದ್ರ ಗಂಜ್ ಆವರಣದಲ್ಲಿ ರೈತರೊಬ್ಬರು ಎತ್ತುಗಳಿಗೆ ಸೊಳ್ಳೆ ಪರದೆ ಕಟ್ಟಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT