ರಾಯಚೂರಿನಲ್ಲಿ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಂಗವಾಗಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ಎತ್ತುಗಳು ಭಾರದ ಕಲ್ಲು ಎಳೆಯುವಾಗ ನೊಗ ತುಂಡರಿಸಿತು
ರಾಯಚೂರಿನಲ್ಲಿ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಂಗವಾಗಿ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ 1.50 ಟನ್ ಭಾರದ ಕಲ್ಲು ಎಳೆದ ರಾಯಚೂರು ತಾಲ್ಲೂಕಿನ ಮಾತಪಳ್ಳಿ ಗ್ರಾಮದ ಎತ್ತುಗಳು
ರಾಯಚೂರಿನ ರಾಜೇಂದ್ರ ಗಂಜ್ ಆವರಣದಲ್ಲಿ ಮುನ್ನೂರು ಕಾಪು ಸಮಾಜದ ವತಿಯಿಂದ ಆಯೋಜಿಸಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದಲ್ಲಿ ಎತ್ತುಗಳಿಂದ ಭಾರದ ಕಲ್ಲು ಎಳೆಯುವ ಸ್ಪರ್ಧೆ ವೀಕ್ಷಿಸಲು ಸೇರಿದ್ದ ಜನ
ರಾಯಚೂರಿನ ರಾಜೇಂದ್ರ ಗಂಜ್ ಆವರಣದಲ್ಲಿ ರೈತರೊಬ್ಬರು ಎತ್ತುಗಳಿಗೆ ಸೊಳ್ಳೆ ಪರದೆ ಕಟ್ಟಿದ್ದರು