ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಆರ್. ಅವರ ಮಾರ್ಗದರ್ಶನದಲ್ಲಿ ರಾಯಚೂರು, ಸಿಂಧನೂರು ಮತ್ತು ಲಿಂಗಸುಗೂರು ಉಪವಿಭಾಗಗಳ ಪೊಲೀಸರು, ಮೊಬೈಲ್ಗಳನ್ನು ಪತ್ತೆ ಮಾಡುವುದಕ್ಕೆ ವೈಜ್ಞಾನಿಕ ವಿಧಾನಗಳನ್ನು ಅನುಸರಿಸರಿಸಿದ್ದರು. ಬಹಳಷ್ಟು ಸಂದರ್ಭಗಳಲ್ಲಿ ಸಾರ್ವಜನಿಕರು ತಮ್ಮ ನಿರ್ಲಕ್ಷ್ಯದಿಂದಲೇ ಮೊಬೈಲ್ ಕಳೆದುಕೊಂಡಿರುವುದು ಗೊತ್ತಾಗಿದೆ. ಹೀಗಾಗಿ ಬೆಳೆಬಾಳುವ ಮೊಬೈಲ್ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನಿಖಿಲ್ ಬಿ. ಕೋರಿದ್ದಾರೆ.