<p><strong>ಶಕ್ತಿನಗರ</strong>: ರಾಯಚೂರು ತಾಲ್ಲೂಕಿನ ಜಾಗಿರ ವೆಂಕಟಪುರ ಗ್ರಾಮಕ್ಕೆ ಶಾಸಕ ಬಸನಗೌಡ ದದ್ದಲ್ ಭೇಟಿ ನೀಡಿ ಈಚೆಗೆ ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತರಾದ ಬಸವರಾಜ ಅವರ ಕುಟುಂಬಸ್ಥರಿಗೆ ₹5 ಲಕ್ಷದ ಚೆಕ್ ನೀಡಿದರು.</p>.<p>ಬಳಿಕ ಜಿಲ್ಲಾಧಿಕಾರಿಗಳ ಜತೆ ಹಳ್ಳವನ್ನು ಪರಿಶೀಲಿಸಿ ಮುಂಬರುವ ದಿನಗಳಲ್ಲಿ ಬ್ರಿಡ್ಜ್ ಮತ್ತು ರಸ್ತೆ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.</p>.<p>ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ</strong>: ರಾಯಚೂರು ತಾಲ್ಲೂಕಿನ ಜಾಗಿರ ವೆಂಕಟಪುರ ಗ್ರಾಮಕ್ಕೆ ಶಾಸಕ ಬಸನಗೌಡ ದದ್ದಲ್ ಭೇಟಿ ನೀಡಿ ಈಚೆಗೆ ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತರಾದ ಬಸವರಾಜ ಅವರ ಕುಟುಂಬಸ್ಥರಿಗೆ ₹5 ಲಕ್ಷದ ಚೆಕ್ ನೀಡಿದರು.</p>.<p>ಬಳಿಕ ಜಿಲ್ಲಾಧಿಕಾರಿಗಳ ಜತೆ ಹಳ್ಳವನ್ನು ಪರಿಶೀಲಿಸಿ ಮುಂಬರುವ ದಿನಗಳಲ್ಲಿ ಬ್ರಿಡ್ಜ್ ಮತ್ತು ರಸ್ತೆ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.</p>.<p>ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>