ನ್ಯಾಯಾಧೀಶರು, ವಕೀಲರು, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ವರ್ಗ ಸಹಕಾರ ನೀಡಿದ್ದಾರೆ. 5,480 ಪ್ರಕರಣಗಳನ್ನು ಇತ್ಯರ್ಥ ಪಡಿಸಿರುವುದರಿಂದ ರಾಜ್ಯದಲ್ಲಿ ಜಿಲ್ಲೆಯು 7ನೇ ಸ್ಥಾನದಲ್ಲಿದೆ. ಶೇ 16.1 ರಷ್ಟು ಸಾಧನೆ ಮಾಡಿದೆ. ಅತಿ ಹೆಚ್ಚಾಗಿ ಕ್ರಿಮಿನಲ್, ರಸ್ತೆ ಅಪಘಾತ, ಚೆಕ್ ಬೌನ್ಸ್ ಮತ್ತು ಜನ್ಮದಿನಾಂಕ ಪ್ರಮಾಣ ಪತ್ರಗಳಿಗೆ ಸಂಬಂಧಿಸಿ ಕಕ್ಷಿದಾರರಿಗೆ ನ್ಯಾಯ ಒದಗಿಸಲಾಗಿದೆ.