ಲಿಂಗಸುಗೂರಲ್ಲಿ ಭಾನುವಾರ ಆಯೋಜಿಸಿದ್ದ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಉದ್ಘಾಟಿಸಿದರು
ನ್ಯಾಯಾಂಗ ಶಾಸಕಾಂಗದ ಜೊತೆಗೆ ಕಾರ್ಯಾಂಗದ ಕೆಲಸ ಮಹತ್ವ ಪಡೆದುಕೊಂಡಿದೆ. ಸರ್ಕಾರಿ ನೌಕರರ ಕಾರ್ಯಕ್ಷಮತೆ ಮತ್ತು ದಕ್ಷತೆಯಿಂದ ಕಾರ್ಯಾಂಗದ ಘನತೆ ಹೆಚ್ಚಿಸಿ.