ಬಿಜೆಪಿಯ ರಾಜಾ ಅಮರೇಶ್ವರ ನಾಯಕ, ಕಾಂಗ್ರೆಸ್ನ ಜಿ.ಕುಮಾರ ನಾಯಕ, ಬಿಎಸ್ಪಿಯ ಎಸ್.ನರಸಣ್ಣ ಗೌಡ ನಾಯಕ, ಕರ್ನಾಟಕ ರಾಷ್ಟ್ರ ಸಮಿತಿಯ ಬಸವಪ್ರಭು ಮೇದಾ, ಸೋಷಿಯಲ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದ ರಾಮಲಿಂಗಪ್ಪ, ಭಾರತೀಯ ಜನ ಸಾಮ್ರಾಟ ಪಕ್ಷದ ಮೇದಾರ ಶಾಮರಾವ್, ಪಕ್ಷೇತರ ಅಭ್ಯರ್ಥಿಗಳಾದ ಅಮರೇಶ ಹಾಗೂ ಯಲ್ಲಮ್ಮ ದಳಪತಿ ಅಂತಿಮ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.