<p><strong>ರಾಯಚೂರು: </strong>ರಾಯಚೂರು ನಗರಕ್ಕೆ ವರ್ತುಲ ರಸ್ತೆ ನಿರ್ಮಾಣಕ್ಕೆ ಬಜೆಟ್ ಮೂಲಕ ರಾಜ್ಯ ಸರ್ಕಾರ ₹80 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ಜಿಲ್ಲಾ ಪೊಲೀಸ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಗೆ ಕಳೆದ ನಾಲ್ಕು ವರ್ಷಗಳಲ್ಲಿ ₹114 ಕೋಟಿ ಬಿಡುಗಡೆಯಾಗಿದ್ದು, ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.</p>.<p>ವಸತಿ ಇಲಾಖೆಯಲ್ಲೂ ಕಳೆದ ಎರಡು ವರ್ಷಗಳಲ್ಲಿ ಅಭೂತ ಸಾಧನೆಯಾಗಿದೆ. 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ ಮಾಲೀಕತ್ವ ನೀಡಲಾಗುತ್ತಿದೆ. 9.74 ಲಕ್ಷ ಮನೆಗಳ ನಿರ್ಮಾಣಕ್ ₹10,194 ಕೋಟಿ ಅನುದಾನ ಮೀಸಲಿಡಲಾಗಿದೆ. ಆಶ್ರಯ ಬಡಾವಣೆಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ₹500 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ರಾಯಚೂರು ನಗರಕ್ಕೆ ವರ್ತುಲ ರಸ್ತೆ ನಿರ್ಮಾಣಕ್ಕೆ ಬಜೆಟ್ ಮೂಲಕ ರಾಜ್ಯ ಸರ್ಕಾರ ₹80 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ಜಿಲ್ಲಾ ಪೊಲೀಸ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಗೆ ಕಳೆದ ನಾಲ್ಕು ವರ್ಷಗಳಲ್ಲಿ ₹114 ಕೋಟಿ ಬಿಡುಗಡೆಯಾಗಿದ್ದು, ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.</p>.<p>ವಸತಿ ಇಲಾಖೆಯಲ್ಲೂ ಕಳೆದ ಎರಡು ವರ್ಷಗಳಲ್ಲಿ ಅಭೂತ ಸಾಧನೆಯಾಗಿದೆ. 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ ಮಾಲೀಕತ್ವ ನೀಡಲಾಗುತ್ತಿದೆ. 9.74 ಲಕ್ಷ ಮನೆಗಳ ನಿರ್ಮಾಣಕ್ ₹10,194 ಕೋಟಿ ಅನುದಾನ ಮೀಸಲಿಡಲಾಗಿದೆ. ಆಶ್ರಯ ಬಡಾವಣೆಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ₹500 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>