ಈ ದೂರಿನ ಮೇರೆಗೆ ಎಸಿಬಿ ಎಸ್ಪಿ ಗುರುನಾಥ ಮಟ್ಟೂರು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಿವಕುಮಾರ, ಪಿ.ಎಸ್.ಐ ಪ್ರದೀಪ ತಳ್ಳಿಕೇರಿ, ವೀರಣ್ಣ ಹಳ್ಳಿ, ಕಾನ್ಸ್ಟೆಬಲ್ ವಿಕ್ರಮ ಸಿಂಹರೆಡ್ಡಿ, ರಾಜಪ್ಪ, ವಿನೋದರಾಮ, ಮುರಳಿ, ಬಸವರಾಜೇಶ್ವರಿ, ನಾಗರಾಜ, ಬಸವರಾಜ ಅವರ ನೇತೃತ್ವದ ತಂಡ ದಾಳಿ ಮಾಡಿ ವೆಂಕಟೇಶ ಅವರನ್ನು ಬಂಧಿಸಿದೆ ಎಂದು ಎಸಿಬಿ ಪೊಲೀಸರು ತಿಳಿಸಿದರು.