<p><strong>ರಾಯಚೂರು</strong>: ನಗರ ಹೊರವಲಯದ ಪವರ್ಗ್ರಿಡ್ನಲ್ಲಿ ಕೆಲಸಕ್ಕಾಗಿ ಸೈಕಲ್ ಮೇಲೆ ಹೊರಟಿದ್ದ ವ್ಯಕ್ತಿಗೆ ಅಸ್ಕಿಹಾಳ ಸಮೀಪ ಹಳ್ಳದ ಬಸವೇಶ್ವರ ದೇಗುಲ ಬಳಿ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತರನ್ನು ಮಾಜಿಯೋಧ ಶ್ರೀನಿವಾಸ ರಾವ್ (58) ಎಂದು ಗುರುತಿಸಲಾಗಿದೆ.</p>.<p>ಮೂಲತಃ ಗಂಗಾವತಿಯವರಾದ ಇವರು, ನಗರ ಸಮೀಪದ ಅಸ್ಕಿಹಾಳದಲ್ಲಿ ವಾಸವಾಗಿದ್ದರು. ಸೈಕಲ್ ಮೇಲೆ ಕೆಲಸಕ್ಕೆ ಹೋಗುತ್ತಿದ್ದಾಗ, ರಾಯಚೂರಿನಿಂದ ಲಿಂಗಸುಗೂರು ಮಾರ್ಗವಾಗಿ ಸಾಗುತ್ತಿದ್ದ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದಿದೆ. ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಗರ ಹೊರವಲಯದ ಪವರ್ಗ್ರಿಡ್ನಲ್ಲಿ ಕೆಲಸಕ್ಕಾಗಿ ಸೈಕಲ್ ಮೇಲೆ ಹೊರಟಿದ್ದ ವ್ಯಕ್ತಿಗೆ ಅಸ್ಕಿಹಾಳ ಸಮೀಪ ಹಳ್ಳದ ಬಸವೇಶ್ವರ ದೇಗುಲ ಬಳಿ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತರನ್ನು ಮಾಜಿಯೋಧ ಶ್ರೀನಿವಾಸ ರಾವ್ (58) ಎಂದು ಗುರುತಿಸಲಾಗಿದೆ.</p>.<p>ಮೂಲತಃ ಗಂಗಾವತಿಯವರಾದ ಇವರು, ನಗರ ಸಮೀಪದ ಅಸ್ಕಿಹಾಳದಲ್ಲಿ ವಾಸವಾಗಿದ್ದರು. ಸೈಕಲ್ ಮೇಲೆ ಕೆಲಸಕ್ಕೆ ಹೋಗುತ್ತಿದ್ದಾಗ, ರಾಯಚೂರಿನಿಂದ ಲಿಂಗಸುಗೂರು ಮಾರ್ಗವಾಗಿ ಸಾಗುತ್ತಿದ್ದ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದಿದೆ. ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>