ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ,‘ದುರಸ್ತಿ ಕಾರ್ಯ ನಡೆಯುವುದರಿಂದ ಎರಡು ದಿನ ತಡವಾಗಿ ಆಯಾ ವಾರ್ಡ್ಗಳಿಗೆ ನೀರು ಸರಬರಾಜು ಮಾಡಲಾಗುವುದು’ ಎಂದು ಹೇಳಿದರು. ಉಪಾಧ್ಯಕ್ಷ ಮುರ್ತುಜಾ ಹುಸೇನ್, ಸದಸ್ಯರಾದ ಡಿ.ಸತ್ಯನಾರಾಯಣ, ಶೇಖರಪ್ಪ ಗಿಣಿವಾರ, ಚಂದ್ರಶೇಖರ ಮೈಲಾರ್, ಕೆ.ಹನುಮೇಶ, ಜಿಲಾನಿಪಾಷಾ, ಹೆಚ್.ಬಾಷಾ, ಮುನೀರ್ ಪಾಷಾ, ನಗರಸಭೆ ಮಾಜಿ ಸದಸ್ಯ ಪ್ರಭುರಾಜ್, ಚಂದ್ರಶೇಖರ ಮೇಟಿ, ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ ಇದ್ದರು.