ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 11ನೇ ಕೃಷಿ ಗಣತಿ ಕಾರ್ಯಕ್ರಮದಡಿ 2020-21ನೇ ಸಾಲಿನ ವರ್ಷವನ್ನು ಭೂ ದಾಖಲಾತಿ ವರ್ಷವೆಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಹಾಗೂ ಭೂ ಮಾಪನ ಇಲಾಖೆ, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಗಮನ ಹರಿಸಬೇಕು ಎಂದರು.