ವಕೀಲರ ಸಂಘದ ಅಧ್ಯಕ್ಷ ಆಶಿಕ್ಅಹ್ಮದ ನೇತೃತ್ವದ ತಂಡ ಸುಪ್ರೀಂಕೋರ್ಟ್ ವಿಶ್ರಾಂತ ನಾಯಮೂರ್ತಿ ಶಿವರಾಜ ಪಾಟೀಲ, ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಪ್ರಸನ್ನ ಬಿ. ವರಲೆ, ರಾಯಚೂರು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ರವಿ.ಎಸ್. ಹೊಸಮನಿ, ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಕಾರ್ಯದರ್ಶಿ ಕೆ.ಟಿ ನಾಯ್ಕ ಸೇರಿದಂತೆ ಇತರರನ್ನು ಉದ್ಘಾಟನೆಗೆ ಆಹ್ವಾನಿಸಲಾಯಿತು.