ರಾಯಚೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಚಾಲಕರ ಬೇಜವಾಬ್ದಾರಿಯಿಂದ ಮೂವರು ವಿದ್ಯಾರ್ಥಿನಿಯರು ಅಪಘಾತದಲ್ಲಿ ಗಾಯಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ಕುಮಾರ ಪ್ರಜಾವಾಣಿ ಆನ್ಲೈನ್ಲ್ಲಿ ಬುಧವಾರ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಚಾಲಕರ ವಿರುದ್ಧ ಕ್ರಮಕ್ಕೆ ಆದೇಶ ನೀಡಿದ್ದಾರೆ.