<p><strong>ರಾಯಚೂರು:</strong> ಕೃಷ್ಣಾನದಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ನಾರಾಯಣಪುರ ಜಲಾಶಯದಿಂದ ಮಂಗಳವಾರದಿಂದ 1.2 ಲಕ್ಷ ಕ್ಯುಸೆಕ್ ನೀರು ಹರಿಬಿಡಲಾಗುತ್ತಿದೆ.</p>.<p>ಪ್ರವಾಹವು ಮತ್ತಷ್ಟು ಏರಿಕೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲ್ಲೂಕುಗಳ ನದಿಪಾತ್ರ ದ ಗ್ರಾಮಗಳಲ್ಲಿ ಪ್ರವಾಹ ಮುನ್ನಚ್ಚರಿಕೆ ನೀಡಲಾಗುತ್ತಿದೆ.</p>.<p>ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಪ್ರವಾಹ ನಿರ್ವಹಣಾ ತಂಡಗಳಿಗೆ ಆಯಾ ತಾಲ್ಲೂಕುಗಳ ತಹಶೀಲ್ದಾರರು ಸನ್ನದ್ಧರಾಗಿರುವಂತೆ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕೃಷ್ಣಾನದಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ನಾರಾಯಣಪುರ ಜಲಾಶಯದಿಂದ ಮಂಗಳವಾರದಿಂದ 1.2 ಲಕ್ಷ ಕ್ಯುಸೆಕ್ ನೀರು ಹರಿಬಿಡಲಾಗುತ್ತಿದೆ.</p>.<p>ಪ್ರವಾಹವು ಮತ್ತಷ್ಟು ಏರಿಕೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲ್ಲೂಕುಗಳ ನದಿಪಾತ್ರ ದ ಗ್ರಾಮಗಳಲ್ಲಿ ಪ್ರವಾಹ ಮುನ್ನಚ್ಚರಿಕೆ ನೀಡಲಾಗುತ್ತಿದೆ.</p>.<p>ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಪ್ರವಾಹ ನಿರ್ವಹಣಾ ತಂಡಗಳಿಗೆ ಆಯಾ ತಾಲ್ಲೂಕುಗಳ ತಹಶೀಲ್ದಾರರು ಸನ್ನದ್ಧರಾಗಿರುವಂತೆ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>