ಸ್ನಾತಕೋತ್ತರ ವಿಭಾಗದ ಡೀನ್ ಡಾ.ಗುರುರಾಜ ಸುಂಕದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಶೋಧನಾ ನಿರ್ದೇಶಕ ಡಾ.ಬಿ.ಕೆ.ದೇಸಾಯಿ, ಕುಲಸಚಿವ ಡಾ.ಎಂ.ವೀರನಗೌಡ, ವ್ಯವಸ್ಥಾಪನ ಮಂಡಳಿ ಸದಸ್ಯರಾದ ಕೊಟ್ರೇಶಪ್ಪ ಕೋರಿ, ಸುನೀಲಕುಮಾರ್ ವರ್ಮಾ, ಕೃಷಿ ವಿಜ್ಞಾನಿಗಳಾದ ಡಾ.ಎಂ.ಜಿ.ಪಾಟೀಲ, ಡಾ.ಎಸ್.ಕೆ.ಮೇಟಿ ಮತ್ತಿತರರು ಇದ್ದರು.