ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಕರಡಕಲ್ ಗ್ರಾಮದ ತೋಟದಲ್ಲಿ ಗೊಬ್ಬರ ಹಾಕುತ್ತಿರುವ ರೈತರು
ಕವಿತಾಳ ಸಮೀಪದ ಕುರುಕುಂದಿ ಗ್ರಾಮದ ಹತ್ತಿರ ರೈತರು ಬಿತ್ತನೆ ಮಾಡುತ್ತಿರುವುದು
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಕಲಬುರಗಿ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕ ಜಯಪ್ರಕಾಶ ಮಾಹಿತಿ ನೀಡಿದರು