ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ದೇವದುರ್ಗ: ಬಿತ್ತನೆಯತ್ತ ಚಿತ್ತ ಹರಿಸಿದ ಅನ್ನದಾತ

ದೇವದುರ್ಗ: 1.11 ಲಕ್ಷದ ‌ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ
Published : 22 ಮೇ 2024, 6:43 IST
Last Updated : 22 ಮೇ 2024, 6:43 IST
ಫಾಲೋ ಮಾಡಿ
Comments
ದೇವದುರ್ಗ ತಾಲ್ಲೂಕಿನ ಹೇಮನೂರ ಗ್ರಾಮದಲ್ಲಿ ರೈತರೊಬ್ಬರು ಎತ್ತುಗಳಿಂದ ಹೊಲವನ್ನು ಉಳುಮೆ ಮಾಡಿದರು
ದೇವದುರ್ಗ ತಾಲ್ಲೂಕಿನ ಹೇಮನೂರ ಗ್ರಾಮದಲ್ಲಿ ರೈತರೊಬ್ಬರು ಎತ್ತುಗಳಿಂದ ಹೊಲವನ್ನು ಉಳುಮೆ ಮಾಡಿದರು
ಬಿಸಿಲಿನ ಝಳದಿಂದ ಬೇಸತ್ತಿದ್ದ ರೈತರಿಗೆ ಮುಂಗಾರು ಪೂರ್ವ ಮಳೆ ಸಂತಸ ಮೂಡಿಸಿದೆ. ಕೃಷಿ ಚಟುವಟಿಕೆಗಳು ಬರದಿಂದ ಸಾಗಿವೆ. ನಿರೀಕ್ಷೆಗೂ ಮುನ್ನ ಮಳೆ ಬರುತ್ತಿರುವುದು ಕೆಲ ರೈತರು ಹೆಸರು ಬೆಳೆ ಬೆಳೆಯಲು ಮುಂದಾಗಿದ್ದಾರೆ.
–ಹನುಮಂತ್ರಾಯ ಕಂಮದಾಳ, ರೈತ
ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳ ಬೇಡಿಕೆ ಸಲ್ಲಿಸಲಾಗಿದೆ. ಅಗತ್ಯವಿದ್ದರೆ ಹೆಚ್ಚುವರಿ ಪ್ರಸ್ತಾವನೆ ಸಲ್ಲಿಸಿ ಬೀಜ ರಸಗೊಬ್ಬರ ಸಮಸ್ಯೆಯಾಗದಂತೆ ಕೈಗೊಳ್ಳಲಾಗಿದೆ.
–ಶ್ರೀನಿವಾಸ ನಾಯಕ, ಸಹಾಯಕ ಕೃಷಿ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT