ಹೋರಾಟದ ಸಹ ಸಂಚಾಲಕ ಅಶೋಕಕುಮಾರ ಜೈನ್, ಕಾಮರಾಜ ಪಾಟೀಲ, ಗುರುರಾಜ ಕುಲಕರ್ಣಿ, ಎಸ್.ತಿಮ್ಮಾರೆಡ್ಡಿ, ನರಸಪ್ಪ ಬಾಡಿಯಲ್, ವಿನಯಕುಮಾರ ಚಿತ್ರಗಾರ, ಚಾಂದಪಾಷಾ ಹನುಮಾಪೂರ, ಡಾ.ಎಸ್.ಎಸ್. ಪಾಟೀಲ, ಜಗದೀಶ ಪೂರತಿಪಲಿ, ಮೊಹಮ್ಮದ್ ಇಸಾಕ್, ಎಂ.ಆರ್.ಭೇರಿ, ವೆಂಕಟರೆಡ್ಡಿ ದಿನ್ನಿ, ಬಾಬು ಕವಿತಾಳ, ಬಸವರಾಜ ಮೀಮಕ್ರಿ, ಮಲ್ಲನಗೌಡ, ವೀರಭದ್ರಪ್ಪ ಧರಣಿಯಲ್ಲಿ ಪಾಲ್ಗೊಂಡಿದ್ದರು.