‘ಸುಪ್ರೀಂಕೋರ್ಟ್ ತೀರ್ಪಿನಿಂದ ದಲಿತ ಹಾಗೂ ಬುಡಕಟ್ಟು ಸಮುದಾಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಈಗಿರುವ ಕಾನೂನು ನಿಷ್ಫಲವಾಗಲಿದೆ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ’ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ಗೆ ಬರೆದಿರುವ ಪತ್ರದಲ್ಲಿ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ತಾವರ್ಚಂದ್ ಗೆಹ್ಲೊಟ್ ತಿಳಿಸಿದ್ದಾರೆ.