ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ರಾಯಚೂರು: ಕೃಷ್ಣೆಗೆ ಸೇತುವೆ ಕಟ್ಟಿದರೂ, ನಿರ್ಮಿಸಿಲ್ಲ ರಸ್ತೆ

ಹದಿನೈದು ವರ್ಷಗಳಿಂದ ಇತ್ಯರ್ಥಗೊಳ್ಳದ ಭೂಸ್ವಾಧೀನ ಸಮಸ್ಯೆ
Published : 12 ಏಪ್ರಿಲ್ 2025, 6:22 IST
Last Updated : 12 ಏಪ್ರಿಲ್ 2025, 6:22 IST
ಫಾಲೋ ಮಾಡಿ
Comments
ರಾಯಚೂರು ತಾಲ್ಲೂಕಿನ ಡೊಂಗರಾಂಪೂರ ಸಮೀಪ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆಯ ಬಳಿ ನದಿಯಲ್ಲಿ ಬಿದ್ದಿರುವ ಸೇತುವೆ ಅವಶೇಷ
ರಾಯಚೂರು ತಾಲ್ಲೂಕಿನ ಡೊಂಗರಾಂಪೂರ ಸಮೀಪ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆಯ ಬಳಿ ನದಿಯಲ್ಲಿ ಬಿದ್ದಿರುವ ಸೇತುವೆ ಅವಶೇಷ
ಕಾಮಗಾರಿ ಮುಗಿದರೂ ಸಂಚಾರಕ್ಕೆ ಮುಕ್ತಗೊಳ್ಳದ ಸೇತುವೆ ಪ್ರವಾಹದಿಂದಾಗಿ ನದಿಯಲ್ಲಿ ಬಿದ್ದಿರುವ ಸೇತುವೆ ಅವಶೇಷ ಅಧಿಕಾರಿಗಳ ಕಾರ್ಯವೈಖರಿಗೆ ಬೇಸತ್ತಿರುವ ಗ್ರಾಮಸ್ಥರು
ಕಾಮಗಾರಿ ಪೂರ್ಣಗೊಳಿಸಲು ಅನುದಾನ ಕೊರತೆ ಇಲ್ಲ. ರಾಯಚೂರು ಜಿಲ್ಲಾಧಿಕಾರಿ ಖಾತೆಯಲ್ಲಿ ಹಣ ಇದ್ದರೂ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗನಾಥ ಪೊಲೀಸ್‌ಪಾಟೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT