<p><strong>ಸಿರವಾರ:</strong> ತಾಲ್ಲೂಕಿನ ವಿವಿಧೆಡೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.</p>.<p>ಪಟ್ಟಣದ ಇಂದಿರಾನಗರದ ಮುಂಭಾಗದಲ್ಲಿನ ಅಂಬೇಡ್ಕರ್ ನಾಮಫಲಕ್ಕೆ ದಲಿತ ಸಂಘಟನೆಗಳಿಂದ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.</p>.<p>ದಲಿತ ಮುಖಂಡರಾದ ಅಬ್ರಾಹಂ ಹೊನ್ನಟಗಿ, ಜಯಪ್ಪ, ಅಜಿತ್ ಹೊನ್ನಟಗಿ, ಹನುಮಂತ, ಮೌನೇಶ, ಗುಂಡಪ್ಪ ಸೇರಿದಂತೆ ದಲಿತ ಮುಖಂಡರು, ಯುವಕರು ಇದ್ದರು.</p>.<p>ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.</p>.<p>ಪಟ್ಟಣ ಬಸವೇಶ್ವರ ಕಾಲೇಜಿನಲ್ಲಿ ಅಧ್ಯಕ್ಷ ನರಸಿಂಹರಾವ್ ಕುಲಕರ್ಣಿ, ವಿಎಸ್ಎಸ್ಎನ್ ನಲ್ಲಿ ಅಧ್ಯಕ್ಷ ಚನ್ನೂರು ಚನ್ನಬಸವ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಸುನೀಲ್ ಸರೋದೆ ಅಂಬೇಡ್ಕರ್ ಭಾವಚಿತ್ರ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.</p>.<p>ಡಾ.ಪರಿಮಳಾ ಮೈತ್ರಿ, ಶ್ರೀದೇವಿ, ಗುರುಪಾದ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.ರವಿ: ಹರವಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಮುಂಖಡ ಬಸನಗೌಡ ದಳಪತಿ ಅಂಬೇಡ್ಕರ್ ನಾಮಫಲಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅದ್ಯಕ್ಷೆ ಗೌರಮ್ಮ ತಿಮಯ್ಯ ನಾಯಕ, ಎಚ್ ಮರಿಸಿದ್ದಪ್ಪ , ಗೋಪಾಲ ನಾಯಕ ಹರವಿ, ಎಸ್.ಬಸ್ಸಪ್ಪ ಗೌಡ, ಪಂಪಣ್ಣ ತಾತ, ಜೆ.ಮಾರಪ್ಪ, ಬಸವರಾಜ ಶಿಕ್ಷಕ, ಭೀಮಣ್ಣ ನಾಯಕ, ಬಿ.ಶಿವರಾಜ ನಾಯಕ, ಬಸಪ್ಪ ಮೇಸ್ತ್ರಿ, ರಾಮಪ್ಪ, ಶರಣಬಸವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ತಾಲ್ಲೂಕಿನ ವಿವಿಧೆಡೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.</p>.<p>ಪಟ್ಟಣದ ಇಂದಿರಾನಗರದ ಮುಂಭಾಗದಲ್ಲಿನ ಅಂಬೇಡ್ಕರ್ ನಾಮಫಲಕ್ಕೆ ದಲಿತ ಸಂಘಟನೆಗಳಿಂದ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.</p>.<p>ದಲಿತ ಮುಖಂಡರಾದ ಅಬ್ರಾಹಂ ಹೊನ್ನಟಗಿ, ಜಯಪ್ಪ, ಅಜಿತ್ ಹೊನ್ನಟಗಿ, ಹನುಮಂತ, ಮೌನೇಶ, ಗುಂಡಪ್ಪ ಸೇರಿದಂತೆ ದಲಿತ ಮುಖಂಡರು, ಯುವಕರು ಇದ್ದರು.</p>.<p>ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.</p>.<p>ಪಟ್ಟಣ ಬಸವೇಶ್ವರ ಕಾಲೇಜಿನಲ್ಲಿ ಅಧ್ಯಕ್ಷ ನರಸಿಂಹರಾವ್ ಕುಲಕರ್ಣಿ, ವಿಎಸ್ಎಸ್ಎನ್ ನಲ್ಲಿ ಅಧ್ಯಕ್ಷ ಚನ್ನೂರು ಚನ್ನಬಸವ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಸುನೀಲ್ ಸರೋದೆ ಅಂಬೇಡ್ಕರ್ ಭಾವಚಿತ್ರ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.</p>.<p>ಡಾ.ಪರಿಮಳಾ ಮೈತ್ರಿ, ಶ್ರೀದೇವಿ, ಗುರುಪಾದ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.ರವಿ: ಹರವಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಮುಂಖಡ ಬಸನಗೌಡ ದಳಪತಿ ಅಂಬೇಡ್ಕರ್ ನಾಮಫಲಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅದ್ಯಕ್ಷೆ ಗೌರಮ್ಮ ತಿಮಯ್ಯ ನಾಯಕ, ಎಚ್ ಮರಿಸಿದ್ದಪ್ಪ , ಗೋಪಾಲ ನಾಯಕ ಹರವಿ, ಎಸ್.ಬಸ್ಸಪ್ಪ ಗೌಡ, ಪಂಪಣ್ಣ ತಾತ, ಜೆ.ಮಾರಪ್ಪ, ಬಸವರಾಜ ಶಿಕ್ಷಕ, ಭೀಮಣ್ಣ ನಾಯಕ, ಬಿ.ಶಿವರಾಜ ನಾಯಕ, ಬಸಪ್ಪ ಮೇಸ್ತ್ರಿ, ರಾಮಪ್ಪ, ಶರಣಬಸವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>