ಶಾಸಕ ಆರ್. ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪುರಸ್ಕೃತರೂ ಜನಪರ ಕವಿ ಸಿ. ದಾನಪ್ಪ, ದೊಡ್ಡಪ್ಪ ಮುರಾರಿ, ಎಚ್. ಬಿ. ಮುರಾರಿ, ಹನುಮಂತಪ್ಪ ಮುದ್ದಾಪೂರ, ದೊಡ್ಡ ಕರಿಯಪ್ಪ, ಮೌನೇಶ ಮುರಾರಿ, ಹನುಮಂತಪ್ಪ ವೆಂಕಟಾಪೂರ, ಮಲ್ಲಯ್ಯ ಬಳ್ಳಾ, ಅಶೋಕ ಮುರಾರಿ, ದುರ್ಗರಾಜ ವಟಗಲ್, ರಾಘವೇಂದ್ರ ನಾಯಕ, ಮಲ್ಲಯ್ಯ ಚಲುವಾದಿ, ಅಶೋಕ ಕಟ್ಟಿಮನಿ, ಬಸವರಾಜ, ಗೌಸ್ ಪಾಷಾ, ಮೌನೇಶ, ರಾಮಸ್ವಾಮಿ ಸೇರಿದಂತೆ ಡಾ. ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.