ಆರ್ಟಿಪಿಎಸ್ ಸಿವಿಲ್ ವಿಭಾಗದ ಮುಖ್ಯ ಎಂಜಿನಿಯರ್ ರಾಜುಮುಡಿ, ವೈಟಿಪಿಎಸ್ ಮುಖ್ಯ ಎಂಜಿನಿಯರ್ ಪ್ರಭುಸ್ವಾಮಿ, ಹಣಕಾಸು ವಿಭಾಗದ ಉಪ ಪ್ರಧಾನ ಪ್ರಬಂಧಕ ಪಿ.ನಿಜೇಂದ್ರ, ಮಾನವ ಸಂಪನ್ಮೂಲ ವಿಭಾಗದ ಉಪ ಪ್ರಬಂಧಕ ರಾಜು, ಕೃಷ್ಣಾರಾಜ್, ಯತಿರಾಜ್, ಎಸ್.ಆರ್.ಕಬಾಡೆ, ಜಯಪ್ರಕಾಶ ಹಾಗೂ ವಿವಿಧ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.