ವಿಧಾನ ಪರಿಷತ್ ಸದಸ್ಯ ಎನ್.ಎಸ್ ಬೋಸರಾಜ, ಶಾಸಕ ಡಾ. ಶಿವರಾಜ ಪಾಟೀಲ, ಬಸನಗೌಡ ದದ್ದಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ನಾಯಕ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ. ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ತಹಸಿಲ್ದಾರ್ ಡಾ. ಹಂಪಣ್ಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುಬ್ರಮಣ್ಯ ಹಾಗೂ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.