ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಹಾದಿಮನಿ ವೀರಲಕ್ಷ್ಮೀ, ನಗರಸಭೆ ಅಧ್ಯಕ್ಷ ಈ.ವಿನಯ್ ಕುಮಾರ್, ಬಿಜೆಪಿ ಮುಖಂಡ ಎನ್.ಶಂಕ್ರಪ್ಪ, ತಹಶೀಲ್ದಾರ್ ಡಾ.ಹಂಪಣ್ಣ, ನಗರಸಭೆ ಪ್ರಭಾರಿ ಪೌರಾಯುಕ್ತ ಎಚ್.ವೆಂಕಟೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ, ನಗರಸಭೆ ಸದಸ್ಯ ಜಿಂದಪ್ಪ, ಈ.ಶಶಿರಾಜ, ಶರಣಬಸವ ಬಲ್ಲಟಿಗಿ, ಕಡಗೋಳ ಆಂಜನೇಯ, ಕಡಗೋಳ ಶರಣಪ್ಪ, ಬಾಬುರಾವ್, ಕಡಗೋಳ ರಾಮಚಂದ್ರ, ಬಂಡೇಶ ವಲ್ಕಂದಿನ್ನಿ, ಮುಕ್ತಿಯಾರ್, ರವೀಂದ್ರ ಜಲ್ದಾರ, ತ್ರಿವಿಕ್ರಮ ಜೋಷಿ ಮತ್ತಿತರರು ಇದ್ದರು.