<p><strong>ಸಿರವಾರ</strong>: ‘ಜ್ಯೋತಿಯಾತ್ರೆ ಮೂಲಕ ಸಮಾಜವನ್ನು ಒಗ್ಗೂಡಿಸಿದ ಮಹಾನ್ ಚೇತನ ಬಸವಪ್ರಿಯ ಅಪ್ಪಣ್ಣ ಸ್ವಾಮೀಜಿ’ ಎಂದು ಹಡಪದ ಸಮಾಜದ ಮುಖಂಡ ಚಂದ್ರಶೇಖರ ಹಡಪದ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಲಿಂಗೈಕ್ಯ ಬಸವಪ್ರಿಯ ಅಪ್ಪಣ್ಣ ಸ್ವಾಮೀಜಿ 17ನೇ ಪುಣ್ಯ ಸ್ಮರಣೆ ಅಂಗವಾಗಿ ಎಪಿಎಂಸಿ ವೃತ್ತದಲ್ಲಿರುವ ಹಡಪದ ಅಪ್ಪಣ್ಣ ಮತ್ತು ಅಪ್ಪಣ್ಣ ಸ್ವಾಮೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ಈ ವೇಳೆ ಹಡಪದ ಸಮಾಜದ ಮುಖಂಡರಾದ ಶಿವಕುಮಾರ, ಅಮರೇಶ ಹಡಪದ, ಬಸವರಾಜ ಹರವಿ, ಬಸವರಾಜ ಚಿಂಚರಕಿ, ಮಲ್ಲಿಕಾರ್ಜುನ, ಭೀಮಣ್ಣ, ಹುಲಿಗೆಪ್ಪ ಸೂರಿ, ಬಸವರಾಜ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ‘ಜ್ಯೋತಿಯಾತ್ರೆ ಮೂಲಕ ಸಮಾಜವನ್ನು ಒಗ್ಗೂಡಿಸಿದ ಮಹಾನ್ ಚೇತನ ಬಸವಪ್ರಿಯ ಅಪ್ಪಣ್ಣ ಸ್ವಾಮೀಜಿ’ ಎಂದು ಹಡಪದ ಸಮಾಜದ ಮುಖಂಡ ಚಂದ್ರಶೇಖರ ಹಡಪದ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಲಿಂಗೈಕ್ಯ ಬಸವಪ್ರಿಯ ಅಪ್ಪಣ್ಣ ಸ್ವಾಮೀಜಿ 17ನೇ ಪುಣ್ಯ ಸ್ಮರಣೆ ಅಂಗವಾಗಿ ಎಪಿಎಂಸಿ ವೃತ್ತದಲ್ಲಿರುವ ಹಡಪದ ಅಪ್ಪಣ್ಣ ಮತ್ತು ಅಪ್ಪಣ್ಣ ಸ್ವಾಮೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ಈ ವೇಳೆ ಹಡಪದ ಸಮಾಜದ ಮುಖಂಡರಾದ ಶಿವಕುಮಾರ, ಅಮರೇಶ ಹಡಪದ, ಬಸವರಾಜ ಹರವಿ, ಬಸವರಾಜ ಚಿಂಚರಕಿ, ಮಲ್ಲಿಕಾರ್ಜುನ, ಭೀಮಣ್ಣ, ಹುಲಿಗೆಪ್ಪ ಸೂರಿ, ಬಸವರಾಜ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>