ರಾಯಚೂರು ಸಂಸದ ರಾಜಾಅಮರೇಶ್ವರ ನಾಯಕ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ, ಪುರಸಭೆಯ ಅಧ್ಯಕ್ಷೆ ರಶೀದಾ ಬೇಗಂ, ಪುರಸಭೆಯ ವಿಪಕ್ಷ ನಾಯಕ ರಾಜಾ ಮಹೇಂದ್ರ ನಾಯಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೀರೇಶನಾಯಕ ಬೆಟ್ಟದೂರು, ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್, ಜಿಪಂ ಸಿಇಒ ನೂರ್ ಜಹಾನ್ ಖಾನಂ, ಡಿಎಚ್ಒ ರಾಮಕೃಷ್ಣ, ಟಿಎಚ್ಒ ಚಂದ್ರಶೇಖರಯ್ಯ ಸ್ವಾಮಿ, ಮುಖ್ಯ ವೈದ್ಯಾಧಿಕಾರಿ ಮಲ್ಲನಗೌಡ ಪಾಟೀಲ್ ಇದ್ದರು.