<p><strong>ಸಿಂಧನೂರು:</strong> ಜಾತ್ಯತೀತ ಜನತಾದಳ ಪಕ್ಷದ ಸಿಂಧನೂರು ತಾಲ್ಲೂಕು ಪರಿಶಿಷ್ಟ ಜಾತಿ ಘಟಕಕ್ಕೆ ನೇಮಕಗೊಂಡ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ ಮಂಗಳವಾರ ಬಿಡುಗಡೆಗೊಳಿಸಿದರು.</p>.<p>ಗೋವಿಂದರಾಜ ಸೋಮಲಾಪುರ (ಗೌರವಾಧ್ಯಕ್ಷ), ಗುರುರಾಜ ಮುಕ್ಕುಂದ (ಅಧ್ಯಕ್ಷ), ವಿನೋದಕುಮಾರ (ಪ್ರಧಾನ ಕಾರ್ಯದರ್ಶಿ), ವೀರೇಶ ಜಾಲಿಹಾಳ, ಪಂಪಾಪತಿ ಹಂಚಿನಾಳ (ಉಪಾಧ್ಯಕ್ಷ), ವೆಂಕಟೇಶ ಗಿರಿಜಾಲಿ (ನಗರ ಘಟಕದ ಅಧ್ಯಕ್ಷ), ನಿರುಪಾದೆಪ್ಪ ನಾಗಲಾಪುರ (ಪ್ರಧಾನ ಕಾರ್ಯದರ್ಶಿ), ಲಕ್ಷ್ಮಣ ಭೋವಿ (ಉಪಾಧ್ಯಕ್ಷ) ಅವರು ನೂತನವಾಗಿ ನೇಮಕಗೊಂಡಿದ್ದಾರೆ.</p>.<p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿರೂಪಾಕ್ಷಿ ಅವರು ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೂಡಲೇ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಂಘಟನೆ ಬಲಪಡಿಸಲು ಕಾರ್ಯೋನ್ಮುಖರಾಗಲು ಆದೇಶಿಸಿದ್ದಾರೆ ಎಂದು ಬಸವರಾಜ ನಾಡಗೌಡ ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.</p>.<p>ನಗರಸಭೆ ಸದಸ್ಯರಾದ ಚಂದ್ರಶೇಖರ ಮೈಲಾರ, ದಾಸರಿ ಸತ್ಯನಾರಾಯಣ, ಮುಖಂಡರಾದ ವೆಂಕೋಬಣ್ಣ ಕಲ್ಲೂರು, ಎಸ್.ಪಿ.ಟೈಲರ್, ಸುಮಿತ್ ತಡಕಲ್, ಅಜಯ್ ದಾಸರಿ, ಸೈಯ್ಯದ್ ಆಸೀಫ್ ಹಾಗೂ ಶಂಕ್ರಗೌಡ ಎಲೆಕೂಡ್ಲಿಗಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ಜಾತ್ಯತೀತ ಜನತಾದಳ ಪಕ್ಷದ ಸಿಂಧನೂರು ತಾಲ್ಲೂಕು ಪರಿಶಿಷ್ಟ ಜಾತಿ ಘಟಕಕ್ಕೆ ನೇಮಕಗೊಂಡ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ ಮಂಗಳವಾರ ಬಿಡುಗಡೆಗೊಳಿಸಿದರು.</p>.<p>ಗೋವಿಂದರಾಜ ಸೋಮಲಾಪುರ (ಗೌರವಾಧ್ಯಕ್ಷ), ಗುರುರಾಜ ಮುಕ್ಕುಂದ (ಅಧ್ಯಕ್ಷ), ವಿನೋದಕುಮಾರ (ಪ್ರಧಾನ ಕಾರ್ಯದರ್ಶಿ), ವೀರೇಶ ಜಾಲಿಹಾಳ, ಪಂಪಾಪತಿ ಹಂಚಿನಾಳ (ಉಪಾಧ್ಯಕ್ಷ), ವೆಂಕಟೇಶ ಗಿರಿಜಾಲಿ (ನಗರ ಘಟಕದ ಅಧ್ಯಕ್ಷ), ನಿರುಪಾದೆಪ್ಪ ನಾಗಲಾಪುರ (ಪ್ರಧಾನ ಕಾರ್ಯದರ್ಶಿ), ಲಕ್ಷ್ಮಣ ಭೋವಿ (ಉಪಾಧ್ಯಕ್ಷ) ಅವರು ನೂತನವಾಗಿ ನೇಮಕಗೊಂಡಿದ್ದಾರೆ.</p>.<p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿರೂಪಾಕ್ಷಿ ಅವರು ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೂಡಲೇ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಂಘಟನೆ ಬಲಪಡಿಸಲು ಕಾರ್ಯೋನ್ಮುಖರಾಗಲು ಆದೇಶಿಸಿದ್ದಾರೆ ಎಂದು ಬಸವರಾಜ ನಾಡಗೌಡ ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.</p>.<p>ನಗರಸಭೆ ಸದಸ್ಯರಾದ ಚಂದ್ರಶೇಖರ ಮೈಲಾರ, ದಾಸರಿ ಸತ್ಯನಾರಾಯಣ, ಮುಖಂಡರಾದ ವೆಂಕೋಬಣ್ಣ ಕಲ್ಲೂರು, ಎಸ್.ಪಿ.ಟೈಲರ್, ಸುಮಿತ್ ತಡಕಲ್, ಅಜಯ್ ದಾಸರಿ, ಸೈಯ್ಯದ್ ಆಸೀಫ್ ಹಾಗೂ ಶಂಕ್ರಗೌಡ ಎಲೆಕೂಡ್ಲಿಗಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>