ಜೇಟ್ಲಿ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ತಿಂಗಳಿನಿಂದ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಮೂತ್ರಪಿಂಡ ತಜ್ಞ ಅಪೋಲೊ ಆಸ್ಪತ್ರೆಯ ಡಾ. ಸಂದೀಪ್ ಗುಲೇರಿಯಾ ಹಾಗೂ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಶಸ್ತ್ರಚಿಕಿತ್ಸೆ ನಡೆಸಿ ದರು. ಮುಂದಿನ ವಾರ ಲಂಡನ್ನಲ್ಲಿ ನಿಗದಿಯಾಗಿದ್ದ 10ನೇ ಭಾರತ
ಇಂಗ್ಲೆಂಡ್ ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾಗಬೇಕಿದ್ದ ಅವರು ಅನಾರೋಗ್ಯದ ಕಾರಣ ಪ್ರವಾಸ ರದ್ದುಗೊಳಿಸಿದ್ದಾರೆ.