<p><strong>ರಾಯಚೂರು</strong>: ಸಿಐಡಿ ಎಸ್ಪಿ ಅರುಣಾಂಶು ಗಿರಿ ಅವರು ರಾಯಚೂರಿನ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.</p>.<p>ಸಿಐಡಿ ಎಸ್ಪಿ ಹುದ್ದೆಯಿಂದ ಅವರಿಗೆ ರಾಯಚೂರಿಗೆ ವರ್ಗವಾಗಿದೆ. 2015ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಇವರು ಹಿಂದೆ ಮಂಗಳೂರು ನಗರದ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ಕಾರ್ಯನಿರ್ವಹಿಸಿದ್ದಾರೆ. ಬಿಇ, ಎಂಬಿಎ ಪದವೀಧರರಾಗಿರುವ ಅರುಣಾಂಶು ಗಿರಿ ಪಶ್ಚಿಮ ಬಂಗಾಳ ಮೂಲದವರು.</p>.<p>ಹಿಂದೆ ಮಂಗಳೂರು ನಗರದ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ), ಕೊಪ್ಪಳದ ಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದಾರೆ. </p>.<p>ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರಿಗೆ ಕಲಬುರಗಿಯ ಪಿಟಿಸಿ ಪ್ರಾಂಶುಪಾಲ ಡಿಐಜಿಪಿ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.</p>.<p class="Subhead">ಬೀಳ್ಕೊಡುಗೆ: ಮುಂಬಡ್ತಿ ಹೊಂದಿರುವ ಎಂ.ಪುಟ್ಟಮಾದಯ್ಯ ಅವರಿಗೆ ಜಿಲ್ಲಾ ಪೊಲೀಸ್ ಮುಖ್ಯಾಲಯದಲ್ಲಿ ಗುರುವಾರ ಬೀಳ್ಕೊಡಲಾಯಿತು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿಶ್ ಹಾಗೂ ಕುಮಾರ ಸ್ವಾಮಿ ಅವರು ಪುಟ್ಟ ಮಾದಯ್ಯ ಅವರಿಗ ಶಾಲು ಹೊದಿಸಿ ಸನ್ಮಾನಿಸಿದರು.</p>.<p>ಪೊಲೀಸ್ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಸಿಐಡಿ ಎಸ್ಪಿ ಅರುಣಾಂಶು ಗಿರಿ ಅವರು ರಾಯಚೂರಿನ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.</p>.<p>ಸಿಐಡಿ ಎಸ್ಪಿ ಹುದ್ದೆಯಿಂದ ಅವರಿಗೆ ರಾಯಚೂರಿಗೆ ವರ್ಗವಾಗಿದೆ. 2015ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಇವರು ಹಿಂದೆ ಮಂಗಳೂರು ನಗರದ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ಕಾರ್ಯನಿರ್ವಹಿಸಿದ್ದಾರೆ. ಬಿಇ, ಎಂಬಿಎ ಪದವೀಧರರಾಗಿರುವ ಅರುಣಾಂಶು ಗಿರಿ ಪಶ್ಚಿಮ ಬಂಗಾಳ ಮೂಲದವರು.</p>.<p>ಹಿಂದೆ ಮಂಗಳೂರು ನಗರದ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ), ಕೊಪ್ಪಳದ ಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದಾರೆ. </p>.<p>ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರಿಗೆ ಕಲಬುರಗಿಯ ಪಿಟಿಸಿ ಪ್ರಾಂಶುಪಾಲ ಡಿಐಜಿಪಿ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.</p>.<p class="Subhead">ಬೀಳ್ಕೊಡುಗೆ: ಮುಂಬಡ್ತಿ ಹೊಂದಿರುವ ಎಂ.ಪುಟ್ಟಮಾದಯ್ಯ ಅವರಿಗೆ ಜಿಲ್ಲಾ ಪೊಲೀಸ್ ಮುಖ್ಯಾಲಯದಲ್ಲಿ ಗುರುವಾರ ಬೀಳ್ಕೊಡಲಾಯಿತು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿಶ್ ಹಾಗೂ ಕುಮಾರ ಸ್ವಾಮಿ ಅವರು ಪುಟ್ಟ ಮಾದಯ್ಯ ಅವರಿಗ ಶಾಲು ಹೊದಿಸಿ ಸನ್ಮಾನಿಸಿದರು.</p>.<p>ಪೊಲೀಸ್ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>