ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯಗಳಲ್ಲಿ ನಿರ್ದಿಷ್ಟ ಪ್ರಗತಿ ಸಾಧಿಸಬೇಕಿದೆ. ಇದಕ್ಕಾಗಿ ಕೇಂದ್ರದ ನೀತಿ ಆಯೋಗವು ಕೆಲವು ಮಾರ್ಗದರ್ಶಿ ಅಂಶಗಳನ್ನು ನೀಡಿದೆ. ಇಲಾಖೆಯ ಅಧಿಕಾರಿಗಳ ಮಧ್ಯೆ ಯಾವುದೇ ಕಾರಣಕ್ಕೂ ಗೊಂದಲ ಇರಬಾರದು. ಯೋಜನೆಗಳನ್ನು ಸಮರ್ಪಕವಾಗಿ ಅರ್ಥ ಮಾಡಿಕೊಂಡು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.